Saturday, July 27, 2024

JAMMU KASHMIR

ಜಮ್ಮು-ಕಾಶ್ಮೀರದಲ್ಲಿ ಧಾರಾಕಾರ ಮಳೆ: ಮನೆ ಕುಸಿದು ನಾಲ್ವರ ಸಾವು

Jammu Kashmir News: ಜಮ್ಮು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ, ಮನೆಯೊಂದು ಕುಸಿದು ಬಿದ್ದಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿದ ಬಾಲಕಿಯರು 2 ಮತ್ತು 5 ವರ್ಷದೊಳಗಿನ ಮಕ್ಕಳಾಗಿದ್ದಾರೆ. ಫಲ್ಲಾ ಅಖ್ತರ್(30), ನಸೀಮಾ(5), ಸಫೀನಾ ಕೌಸರ್(3), ಸಮ್ರೀನ್ ಕೌಸರ್(2) ಸಾವನ್ನಪ್ಪಿದವರಾಗಿದ್ದಾರೆ. ಇದೇ ಮನೆಯ ಸದಸ್ಯರಾದ ಕಾಲು(60), ಬಾನೋ ಬೇಗಂ(60) ಎಂಬುವವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆೆಗೆ ಸೇರಿಸಿ,...

ಜಮ್ಮು- ಕಾಶ್ಮೀರದಲ್ಲಿರುವ ವಾಸುಕಿ ನಾಗ ದೇವಸ್ಥಾನದ ಬಗ್ಗೆ ಮಾಹಿತಿ..

Spiritual: ಇಡೀ ಪ್ರಪಂಚದಲ್ಲಿ ಅತೀ ಹೆಚ್ಚು ದೇವಸ್ಥಾನವನ್ನು ಹೊಂದಿದ ದೇಶವೆಂದರೆ, ನಮ್ಮ ಭಾರತ ದೇಶ. ಏಕೆಂದರೆ ಇದೊಂದು ಹಿಂದೂ ರಾಷ್ಟ್ರವಾಗಿದೆ. ಹಾಗಾಗಿ ಇಲ್ಲಿ ಗಲ್ಲಿ ಗಲ್ಲಿಗೂ ದೇವಸ್ಥಾನವಿದೆ. ಇನ್ನು ಭಾರತದಲ್ಲಿರುವ ಪ್ರಸಿದ್ಧ ದೇವಸ್ಥಾನದಲ್ಲಿ ಜಮ್ಮು-ಕಾಶ್ಮೀರದಲ್ಲಿರುವ ವಾಸುಕಿ ನಾಗ ದೇವಸ್ಥಾನ ಕೂಡ ಒಂದು. ಈ ದೇವಸ್ಥಾನದ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಜಮ್ಮುವಿನ ಡೋಡಾದಲ್ಲಿ ಈ...

ಜಮ್ಮು ಕಾಶ್ಮೀರದಲ್ಲಿ ಸೇನಾ ಹೆಲಿಕಾಪ್ಟರ್ ಪತನ..

ಶ್ರೀನಗರ: ಭಾರತೀಯ ಸೇನಾ ಹೆಲಿಕಾಪ್ಟರ್ ಪತನವಾಗಿರುವ ಘಟನೆ ಜಮ್ಮು ಕಾಶ್ಮೀರದ ಕಿಶ್ತ್ವರ್ ಎಂಬಲ್ಲಿ ನಡೆದಿದೆ. ಇಲ್ಲಿನ ಮಚ್ನಾ ಗ್ರಾಮದ ಬಳಿ ಎಎಲ್‌ಹೆಚ್ ಧ್ರುವ ಹೆಲಿಕಾಪ್ಟರ್ ಪತನವಾಗಿದೆ. ಹೆಕಾಪ್ಟರ್ ಪತನವಾಗುವ ಸಮಯದಲ್ಲಿ ಇದರಲ್ಲಿ ಮೂರು ಜನ ಯೋಧರು ಇದ್ದರು ಎಂದು ಹೇಳಲಾಗಿದೆ. ಈ ಘಟನೆ ನಡೆದು, ಪೈಲಟ್ ಗಾಯಗೊಂಡಿದ್ದು, ಅವರಿಗೆ ಚಿಕಿತ್ಸೆ ಕೊಡಿಸಲಾಗಿದೆ. ಮತ್ತು ಅವರೆಲ್ಲ ಸುರಕ್ಷಿತವಾಗಿದ್ದಾರೆಂದು...

ಜಮ್ಮು-ಕಾಶ್ಮೀರದಲ್ಲಿ ಉಗ್ರರಿಂದ ದಾಳಿ : 2 ಪೊಲೀಸರು ಹುತಾತ್ಮ

ಜಮ್ಮು ಕಾಶ್ಮೀರ: ಪೊಲೀಸರನ್ನು ಗುರಿಯಾಗಿಸಿ ಉಗ್ರರಿಂದ ಫೈರಿಂಗ್. ಈಗಾಗಲೇ ತಮಿಳುನಾಡಿನಲ್ಲಿ ಆದಂತಹ ಹೆಲಿಕ್ಯಾಪ್ಟರ್ ಪತನದಲ್ಲಿ 13 ಜನ ಸೇನಾಧಿಕಾರಿಗಳ ಕಳೆದುಕೊಂಡು ದೇಶವೇ ಶೋಕಾಚರಣೆಯಲ್ಲಿ ಇರುವಾಗ ಕಾಶ್ಮೀರದಲ್ಲಿ ಉಗ್ರರು ಹಟ್ಟಹಾಸ ಮೆರೆದಿರುವುದು ಖಂಡನೀಯ. ಕಾಶ್ಮೀರದ ಬಂಡಿಪೋರ್ ಜಿಲ್ಲೆಯ  ಗುಲ್ಶನ್ ಚೌಕ್ ನಲ್ಲಿ ಪೊಲೀಸರನ್ನು ಗುರಿಯಿಟ್ಟು ಉಗ್ರರು  ಫೈರಿಂಗ್ ಮಾಡಿದ್ದಾರೆ ....

ಬುಲೆಟ್ ಪ್ರೂಫ್ ಶೀಲ್ಡ್ ನ್ನು ತೆಗೆಯುವ ಮೂಲಕ ಎಲ್ಲರ ಗಮನಸೆಳೆದ ಅಮಿತ್ ಶಾ..!

www.karnatakatv.net: ಜಮ್ಮು- ಕಾಶ್ಮೀರಕ್ಕೆ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಿ, ಭಾಷಣ ಮಾಡುವ ಮುನ್ನ ಬುಲೆಟ್ ಪ್ರೂಫ್ ಶೀಲ್ಡ್ ನ್ನು ತೆಗೆಯುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಶೇರ್-ಇ-ಕಾಶ್ಮೀರ್ ಅಂತಾರಾಷ್ಟ್ರೀಯ ಕನ್ವೆನ್ಶನ್ ಕೇಂದ್ರದಲ್ಲಿ ಭಾಷಣ ಮಾಡುವ ಮುನ್ನ ಬುಲೆಟ್ ಪ್ರೂಫ್ ಶೀಲ್ಡ್ ನ್ನು ತೆಗೆಯುವ ಮೂಲಕ ಅಮಿತ್ ಶಾ ಎಲ್ಲರ ಗಮನ ಸೆಳೆದಿದ್ದಾರೆ. ಇಂದು...

CRPF ಮಹಿಳಾ ಸಿಬ್ಬಂದಿಯಿಂದ ಮೊದಲ ಬಾರಿಗೆ ಜಮ್ಮು- ಕಾಶ್ಮೀರ ಮಹಿಳೆಯರ ತಪಾಸಣೆ..!

www.karnatakatv.net: ಸಿಆರ್ ಪಿ ಎಫ್ ನ ಮಹಿಳಾ ಸಿಬ್ಬಂದಿ ಜಮ್ಮು ಕಾಶ್ಮೀರದಲ್ಲಿ ಮಹಿಳೆಯರ ತಪಾಸಣೆ ನಡೆಸುತ್ತಿದ್ದಾರೆ. ಇದಕ್ಕೆ ಅನೇಕ ಮಹಿಳೆಯರು ಸಾರ್ವಜನಿಕರ ಕಣ್ಣಿಗೆ ಬೀಳದಂತೆ ತಪಾಸಣೆಯನ್ನು ನಡೆಸಬಹುದಿತ್ತು ಎಂಬ ಅಭಿಪ್ರಾಯವನ್ನೂ ವ್ಯಕ್ತ ಪಡಿಸಿದ್ದಾರೆ. ಸಿಆರ್ ಪಿಎಫ್ ಮಹಿಳಾ ಸಿಬ್ಬಂದಿಗಳು ಕನಿಷ್ಠ ಪಕ್ಷ ಮರೆಯಲ್ಲಾದರು ನಿಂತು ತಪಾಸನೆ ಮಾಡುವ ವ್ಯವಸ್ಥೆಯನ್ನು ಮಾಡಿಕೊಂಡಿಲ್ಲ ಎಂದು ಫರೀದಾ ಎಂಬ ಮಹಿಳೆ...

ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಸಂಖ್ಯೆ ಹೆಚ್ಚಳ..!

www.karnatakatv.net : ಜಮ್ಮು ಮತ್ತು ಕಾಶ್ಮಿರದಲ್ಲಿ ಪಾಕಿಸ್ತಾನ ಮೂಲದ ಉಗ್ರರ ಸಂಖ್ಯೆ ಹೆಚ್ಚಾಗಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ. ಹೌದು.. ತಾಲಿಬಾನ್ ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡಿದ್ದು ಆಯ್ತು. ಈಗ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರ ಸಂಖ್ಯೆ ಹೆಚ್ಚಾಗಿದೆ ಎಂದು ವರದಿಯೊಂದು ತಿಳಿಸಿದೆ. ಪಾಕಿಸ್ತಾನದ ಪಂಜಾಬ್ ಪ್ರಾಂತ್ಯ ಮತ್ತು ಅಫ್ಘಾನಿಸ್ತಾನದ ಗಡಿಯ ಬುಡಕಟ್ಟು ಪ್ರದೇಶದಿಂದ 50 ಜನ ಭಯೋತ್ಪಾದಕರು...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img