Wednesday, August 5, 2026

JAMMU KASHMIR

ಬುಲೆಟ್ ಪ್ರೂಫ್ ಶೀಲ್ಡ್ ನ್ನು ತೆಗೆಯುವ ಮೂಲಕ ಎಲ್ಲರ ಗಮನಸೆಳೆದ ಅಮಿತ್ ಶಾ..!

www.karnatakatv.net: ಜಮ್ಮು- ಕಾಶ್ಮೀರಕ್ಕೆ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಿ, ಭಾಷಣ ಮಾಡುವ ಮುನ್ನ ಬುಲೆಟ್ ಪ್ರೂಫ್ ಶೀಲ್ಡ್ ನ್ನು ತೆಗೆಯುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಶೇರ್-ಇ-ಕಾಶ್ಮೀರ್ ಅಂತಾರಾಷ್ಟ್ರೀಯ ಕನ್ವೆನ್ಶನ್ ಕೇಂದ್ರದಲ್ಲಿ ಭಾಷಣ ಮಾಡುವ ಮುನ್ನ ಬುಲೆಟ್ ಪ್ರೂಫ್ ಶೀಲ್ಡ್ ನ್ನು ತೆಗೆಯುವ ಮೂಲಕ ಅಮಿತ್ ಶಾ ಎಲ್ಲರ ಗಮನ ಸೆಳೆದಿದ್ದಾರೆ. ಇಂದು...

CRPF ಮಹಿಳಾ ಸಿಬ್ಬಂದಿಯಿಂದ ಮೊದಲ ಬಾರಿಗೆ ಜಮ್ಮು- ಕಾಶ್ಮೀರ ಮಹಿಳೆಯರ ತಪಾಸಣೆ..!

www.karnatakatv.net: ಸಿಆರ್ ಪಿ ಎಫ್ ನ ಮಹಿಳಾ ಸಿಬ್ಬಂದಿ ಜಮ್ಮು ಕಾಶ್ಮೀರದಲ್ಲಿ ಮಹಿಳೆಯರ ತಪಾಸಣೆ ನಡೆಸುತ್ತಿದ್ದಾರೆ. ಇದಕ್ಕೆ ಅನೇಕ ಮಹಿಳೆಯರು ಸಾರ್ವಜನಿಕರ ಕಣ್ಣಿಗೆ ಬೀಳದಂತೆ ತಪಾಸಣೆಯನ್ನು ನಡೆಸಬಹುದಿತ್ತು ಎಂಬ ಅಭಿಪ್ರಾಯವನ್ನೂ ವ್ಯಕ್ತ ಪಡಿಸಿದ್ದಾರೆ. ಸಿಆರ್ ಪಿಎಫ್ ಮಹಿಳಾ ಸಿಬ್ಬಂದಿಗಳು ಕನಿಷ್ಠ ಪಕ್ಷ ಮರೆಯಲ್ಲಾದರು ನಿಂತು ತಪಾಸನೆ ಮಾಡುವ ವ್ಯವಸ್ಥೆಯನ್ನು ಮಾಡಿಕೊಂಡಿಲ್ಲ ಎಂದು ಫರೀದಾ ಎಂಬ ಮಹಿಳೆ...

ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಸಂಖ್ಯೆ ಹೆಚ್ಚಳ..!

www.karnatakatv.net : ಜಮ್ಮು ಮತ್ತು ಕಾಶ್ಮಿರದಲ್ಲಿ ಪಾಕಿಸ್ತಾನ ಮೂಲದ ಉಗ್ರರ ಸಂಖ್ಯೆ ಹೆಚ್ಚಾಗಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ. ಹೌದು.. ತಾಲಿಬಾನ್ ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡಿದ್ದು ಆಯ್ತು. ಈಗ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರ ಸಂಖ್ಯೆ ಹೆಚ್ಚಾಗಿದೆ ಎಂದು ವರದಿಯೊಂದು ತಿಳಿಸಿದೆ. ಪಾಕಿಸ್ತಾನದ ಪಂಜಾಬ್ ಪ್ರಾಂತ್ಯ ಮತ್ತು ಅಫ್ಘಾನಿಸ್ತಾನದ ಗಡಿಯ ಬುಡಕಟ್ಟು ಪ್ರದೇಶದಿಂದ 50 ಜನ ಭಯೋತ್ಪಾದಕರು...
- Advertisement -spot_img

Latest News

‘ನಮ್ಮ ನಾಯಕರಿಗೆ ನ್ಯಾಯ ಬೇಕು’ ಘೋಷಣೆ – ಕೆಪಿಸಿಸಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...
- Advertisement -spot_img