Monday, April 27, 2026

jammu

ಇಡೀ ಕಾಶ್ಮೀರವೇ ಭಾರತದ್ದಾಗುವ ವಿಶ್ವಾಸವಿದೆ; ಮಿತ್ ದೇವ್

www.karnatakatv.net: ಕಾಶ್ಮೀರವೇ ಭಾರತದ್ದಾಗುವ ವಿಶ್ವಾಸ ಇದೆ ಎಂದು ವೆಸ್ಟರ್ನ್ ಏರ್ ಕಮಾಂಡ್‌ನ ಏರ್ ಆಫೀಸರ್ ಕಮಾಂಡಿoಗ್ ಇನ್ ಚೀಫ್ ಏರ್ ಮಾರ್ಷಲ್ ಅಮಿತ್ ದೇವ್ ಹೇಳಿದ್ದಾರೆ. ಮುಂದೊoದು ದಿನ ಪೂರ್ಣ ಕಾಶ್ಮೀರವು ಭಾರತದ್ದಾಗುವ ವಿಶ್ವಾಸವಿದ್ದು, ಸದ್ಯಕ್ಕೆ ಪಾಕಿಸ್ತಾನ ಅಕ್ರಮಿತ ಕಾಶ್ಮೀರವನ್ನು ವಶಪಡಿಸಿಕೊಳ್ಳಲು ಸದ್ಯಕ್ಕೆ ಯಾವುದೇ ಯೋಜನೆ ಇಲ್ಲ, ಆದರೆ ಕಾಶ್ಮೀರ ಪೂರ್ಣ ಪ್ರಮಾಣದಲ್ಲಿ ಭಾರತದ್ದಾಗುವುದು ಖಚಿತವೆಂದು...

ಅಮರನಾಥಯಾತ್ರೆಗೆ ಸಿದ್ಧತೆ, ಈ ಬಾರಿ 14 ದಿನ ಮಾತ್ರ ಅವಕಾಶ..!

ಕರ್ನಾಟಕ ಟಿವಿ : ಇನ್ನು ಜುಲೈ 21ರಿಂದ ಅಮರನಾಥಯಾತ್ರೆ ಶುರುವಾಗಲಿದ್ದು ಜಮ್ಮು ಕಾಶ್ಮೀರದ ಆಡಳಿತ ಮಂಡಳಿ ಪೂಜೆ ನೆರೇರಿಸುವ ಮೂಲಕ ಯಾತ್ರೆಯ ಪೂರ್ವ ಸಿ್ದ್ಧತೆಗೆ ಚಾಲನೆ ನೀಡಲಾಯಿತು. ಜಮ್ಮು ಕಾಶ್ಮೀರದ ಲೆ. ಗವರ್ನರ್ ಹಾಗೂ ಅಮರನಾಥ ಯಾತ್ರಾ ಮಂಡಳಿ ಸದಸ್ಯರು ಸೇರಿದಂತೆ ಹಲವರು ಪೂಜೇ ನೆರವೇರಿಸಿದ್ರು. ಜುಲೈ 21ರಿಂದಆಗಸ್ಟ್ 3 ರ ವರೆಗೆ ಅಂದ್ರೆ...
- Advertisement -spot_img

Latest News

Mondagodu: NMD ಜಮೀರ್ ಅಹ್ಮದ್ ದರ್ಗಾವಾಲೆ ಹ* ಕೇಸ್: ಐವರು ಆರೋಪಿಗಳ ಬಂಧನ

Uttara Kannada News: ಮುಂಡಗೋಡಿನ NMD ಜಮೀರ್ ಅಹ್ಮದ್ ದರ್ಗಾವಾಲೆಯ ಭೀಕರ ಹತ್ಯೆಯ ಅಸಲೀಯತ್ತನ್ನು ಮುಂಡಗೋಡ ಪೊಲೀಸ್ರು ಬೇಧಿಸಿದ್ದಾರೆ. ಹತ್ಯೆ ನಡೆದ 24 ಗ‌ಂಟೆಯೊಳಗಾಗಿ ಐವರು...
- Advertisement -spot_img