ಬಿಜೆಪಿಯ ಪರಮ ಆಪ್ತ ಹಾಗೂ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಅವರು ಇತ್ತೀಚಿಗೆ ಸಿದ್ದರಾಮಯ್ಯನವರ ಜೊತೆ ಕಾಣಿಸುತ್ತಿಲ್ಲ .ಹಿಂದೆ ಆಡಳಿತ ನಡೆಸಿದ ಬದಾಮಿಯನ್ನು ಬಿಟ್ಟು ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಕೋಲಾರದಲ್ಲಿ ಸ್ಪರ್ಧೆ ಮಾಡುವ ವಿಚಾರವಾಗಿ ಸಮಾವೇಶದಲ್ಲಿ ಹೇಳೀದಂದಿನಿಂದ ಜಮೀರ್ ಅಹ್ಮದ್ ಸಿದ್ದು ಜೊತೆ ಕಾಣಿಸುತ್ತಿಲ್ಲ .ಸಮಾವೇಶದಲ್ಲಿಯೂ ಜಮೀರ್ ಭಾಗಿಯಾಗಿರಲಿಲ್ಲ. ಕೋಲಾರದಲ್ಲಿ ಮುಸ್ಲಿಂ ಮತಗಳು...
ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....