ಬಿಜೆಪಿಯ ಪರಮ ಆಪ್ತ ಹಾಗೂ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಅವರು ಇತ್ತೀಚಿಗೆ ಸಿದ್ದರಾಮಯ್ಯನವರ ಜೊತೆ ಕಾಣಿಸುತ್ತಿಲ್ಲ .ಹಿಂದೆ ಆಡಳಿತ ನಡೆಸಿದ ಬದಾಮಿಯನ್ನು ಬಿಟ್ಟು ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಕೋಲಾರದಲ್ಲಿ ಸ್ಪರ್ಧೆ ಮಾಡುವ ವಿಚಾರವಾಗಿ ಸಮಾವೇಶದಲ್ಲಿ ಹೇಳೀದಂದಿನಿಂದ ಜಮೀರ್ ಅಹ್ಮದ್ ಸಿದ್ದು ಜೊತೆ ಕಾಣಿಸುತ್ತಿಲ್ಲ .ಸಮಾವೇಶದಲ್ಲಿಯೂ ಜಮೀರ್ ಭಾಗಿಯಾಗಿರಲಿಲ್ಲ. ಕೋಲಾರದಲ್ಲಿ ಮುಸ್ಲಿಂ ಮತಗಳು...
Mandya News: ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಾಕಿದ್ದಕ್ಕಾಗಿ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದ ಜಾವೀದ್ ಎಂಬುವನನ್ನು ಪೋಲೀಸರು...