ಬಿಜೆಪಿಯ ಪರಮ ಆಪ್ತ ಹಾಗೂ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಅವರು ಇತ್ತೀಚಿಗೆ ಸಿದ್ದರಾಮಯ್ಯನವರ ಜೊತೆ ಕಾಣಿಸುತ್ತಿಲ್ಲ .ಹಿಂದೆ ಆಡಳಿತ ನಡೆಸಿದ ಬದಾಮಿಯನ್ನು ಬಿಟ್ಟು ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಕೋಲಾರದಲ್ಲಿ ಸ್ಪರ್ಧೆ ಮಾಡುವ ವಿಚಾರವಾಗಿ ಸಮಾವೇಶದಲ್ಲಿ ಹೇಳೀದಂದಿನಿಂದ ಜಮೀರ್ ಅಹ್ಮದ್ ಸಿದ್ದು ಜೊತೆ ಕಾಣಿಸುತ್ತಿಲ್ಲ .ಸಮಾವೇಶದಲ್ಲಿಯೂ ಜಮೀರ್ ಭಾಗಿಯಾಗಿರಲಿಲ್ಲ. ಕೋಲಾರದಲ್ಲಿ ಮುಸ್ಲಿಂ ಮತಗಳು...
Health Tips: ಬೇಸಿಗೆ ಶುರುವಾಗಿದೆ. ಬಿರು ಬಿಸಿಲಿಗೆ ಮನೆಯಲ್ಲೇ ಇದ್ದರೂ, ಸೆಕೆಯಲ್ಲಿ ಮಿಂದೇಳುವ ಪರಿಸ್ಥಿತಿ. ಸಮ್ಮರ್ ಎಂದು ಎಳನೀರು, ಶರ್ಬತ್, ಕಲ್ಲಂಗಡಿ, ಸೌತೇಕಾಯಿ, ಐಸ್ಕ್ರೀಮ್, ಜ್ಯೂಸ್...