Wednesday, August 5, 2026

jan suraj

ಸೊನ್ನೆ ಸುತ್ತಿದ್ದ ಜನ ಸುರಾಜ್ ಪಕ್ಷ : ಪ್ರಶಾಂತ್​ ತಂತ್ರಗಾರಿಕೆ ವಿಫಲವಾಗಿದ್ದೆಲ್ಲಿ?

ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಜನ ಸುರಾಜ್ ಪಕ್ಷ ಕಟ್ಟಿ ಬಂದ ಯಶಸ್ವಿ ತಂತ್ರಗಾರ ಪ್ರಶಾಂತ್ ಕಿಶೋರ್ ತೀವ್ರ ಹಿನ್ನಡೆ ಅನುಭವಿಸಿದ್ದಾರೆ. ರಾಜ್ಯದ 243 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಸ್ಪರ್ಧೆಗೆ ತರುತ್ತಿದ್ದರೂ, ಪಕ್ಷ ಒಂದೇ ಒಂದು ಸ್ಥಾನವನ್ನು ಗೆಲ್ಲಲಿಲ್ಲ. ಆರಂಭದಲ್ಲಿ ತೇಜಸ್ವಿ ಯಾದವ್ ವಿರುದ್ಧ ರಾಘೋಪುರ ಅಥವಾ ಕಾರ್ಗಹರ್‌ನಿಂದ ಸ್ಪರ್ಧಿಸುತ್ತೇನೆ ಎಂದಿದ್ದ ಪ್ರಶಾಂತ್ ಕೊನೆ ಹಂತದಲ್ಲಿ ಸ್ಪರ್ಧೆಯಿಂದ ಹಿಂದೆ...

ಜನ ಸುರಾಜ್ ಪಕ್ಷ ಹೀನಾಯ ಸೋಲು : ಹೃದಯಾಘಾತದಿಂದ ಅಭ್ಯರ್ಥಿ ನಿಧನ

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಭರ್ಜರಿ ಗೆಲುವು ಸಾಧಿಸಿದೆ. ವಿಪಕ್ಷಗಳು ಸಂಪೂರ್ಣ ಧೂಳಿಪಟವಾಗಿರುವ ಚಿತ್ರಣ ಸ್ಪಷ್ಟವಾಗಿದೆ. ಪ್ರಶಾಂತ್ ಕಿಶೋರ್‌ ನೇತೃತ್ವದ ಜನ ಸುರಾಜ್ ಪಕ್ಷವು ಈ ಬಾರಿ ಸಂಪೂರ್ಣ ಹೀನಾಯ ಸೋಲನ್ನು ಕಂಡಿದ್ದು, ಯಾವುದೇ ಕ್ಷೇತ್ರದಲ್ಲೂ ಗೆಲುವು ಸಾಧಿಸಲು ವಿಫಲವಾಗಿದೆ. ಫಲಿತಾಂಶದ ದಿನವೇ ಜನ ಸುರಾಜ್ ಪಕ್ಷದ ತರಾರಿ ಕ್ಷೇತ್ರದ ಅಭ್ಯರ್ಥಿ ಚಂದ್ರಶೇಖರ್ ಸಿಂಗ್ ಹೃದಯಾಘಾತದಿಂದ...

ಪ್ರಶಾಂತ್‌ ಕಿಶೋರ್‌ಗೆ BJP ಶಾಕ್

ಚುನಾವಣಾ ಚತುರ ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷಕ್ಕೆ ತೀವ್ರ ಹಿನ್ನಡೆ ಎದುರಾಗಿದೆ. ಮೊದಲ ಹಂತದ ಮತದಾನಕ್ಕೆ ಒಂದು ದಿನ ಮೊದಲು ಜನ್ ಸುರಾಜ್ ಪಕ್ಷದ ಅಭ್ಯರ್ಥಿ ಪಕ್ಷ ಬದಲಿಸಿ ಬಿಜೆಪಿ ಸೇರಿದ್ದಾರೆ. ಮುಂಗೇರ್‌ನಲ್ಲಿ ಜೆಎಸ್‌ಪಿಯಿಂದ ಕಣಕ್ಕಿಳಿದಿದ್ದ ಸಂಜಯ್ ಸಿಂಗ್, ಬಿಜೆಪಿ ಅಭ್ಯರ್ಥಿ ಕುಮಾರ್ ಪ್ರಣಯ್ ಸಮ್ಮುಖದಲ್ಲಿ ಪಕ್ಷ ಸೇರಿದ್ದಾರೆ. ಜೆಎಸ್‌ಪಿಯ ಅಭ್ಯರ್ಥಿಗಳ ಸಂಖ್ಯೆ...
- Advertisement -spot_img

Latest News

‘ನಮ್ಮ ನಾಯಕರಿಗೆ ನ್ಯಾಯ ಬೇಕು’ ಘೋಷಣೆ – ಕೆಪಿಸಿಸಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...
- Advertisement -spot_img