ಮಂಡ್ಯ: 2 ತಿಂಗಳಿಂದ ಪ್ರತಿಭಟನೆ ನಡೆಸಿದರು ಸರ್ಕಾರದಿಂದ ಯಾವುದೇ ರೀತಿಯ ಪ್ರತಿಕ್ರಿಯೆ ದೊರಕದ ಕಾರಣ ಇಂದು ಪಾಂಡವಪುರದಲ್ಲಿ ಜನಸಂಕಲ್ಪ ಯಾತ್ರೆಗೆ ಆಗಮಿಸುತ್ತಿದ್ದ ಮುಖ್ಯಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ರೈತರು ಕಪ್ಪು ಬಾವುಟ ಪ್ರದರ್ಶನ ಮಾಡಿದ್ದಾರೆ.
ಅನ್ನದಾತರ ಪ್ರತಿಭಟನೆಗೆ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಪಾಂಡವಪುರದ ಮಂಡ್ಯ ವೃತ್ತದಲ್ಲಿ ಕಪ್ಪು ಬಾವುಟ ಪ್ರದರ್ಶನ ಮಾಡಿದ್ದಾರೆ. ಮಂಡ್ಯ ಜಿಲ್ಲಾ ರೈತ...
ಮಂಡ್ಯ: ಜಿಲ್ಲಿಯಲ್ಲಿ ಇಂದು ಬಿಜೆಪಿಯಿಂದ ಜನಸಂಕಲ್ಪ ಸಮಾವೇಶ ನಡೆಸಲಾಗುತ್ತಿದ್ದು,ಮಂಡ್ಯ, ಪಾಂಡವಪುರ, ಮದ್ದೂರಿನಲ್ಲಿ ಜನಸಂಕಲ್ಪ ಯಾತ್ರೆ ನಡೆಯಲಿದೆ. ಇನ್ನು ಸಮಾವೇಶದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಎಸ್ ಯಡಿಯೂರಪ್ಪ ಭಾಗಿಯಾಗಲಿದ್ದಾರೆ. ಹಳೇ ಮೈಸೂರು ಭಾಗದಲ್ಲಿ ಕಮಲ ಅರಳಿಸಲು ರಣತಂತ್ರ ಮಾಡುತ್ತಿದ್ದು, ಒಕ್ಕಲಿಗರ ಮತಗಳ ಮೇಲೆ ಬಿಜೆಪಿ ಕಣ್ಣಿಟ್ಟಿದೆ. ಇನ್ನು ಪೂರ್ಣಬಹುಮತಕ್ಕೆ ಮೈಸೂರು ಭಾಗದಲ್ಲಿ ಬಿಜೆಪಿ ಗೆಲವು ಅನಿವಾರ್ಯವಾಗಿದೆ.
ಉದ್ಘೋಷಿತ...
ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲ್ಲೂಕು ಕ್ರೀಡಾಂಗಣದಲ್ಲಿ ನಾಳೆ ಸಿಎಂ ನೇತೃತ್ವದಲ್ಲಿ ಜನ ಸಂಕಲ್ಪ ಯಾತ್ರೆ ಹಮ್ಮಿಕೊಳ್ಳಲಾಗುತ್ತಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡ, ಕಂದಾಯ ಸಚಿವ ಆರ್.ಅಶೋಕ್, ಉನ್ನತ ಶಿಕ್ಷಣ ಸಚಿವ ಸಿ.ಎಸ್.ಅಶ್ವಥ್ ನಾರಾಯಣ್, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು, ಬೃಹತ್...
ತುಮಕೂರು: ಕುಣಿಗಲ್ ನಲ್ಲಿ ಬಿಜೆಪಿ ವತಿಯಿಂದ ಏರ್ಪಡಿಸಿರುವ ಜನ ಸಂಕಲ್ಪ ಯಾತ್ರೆಯನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಆರಗ ಜ್ಞಾನೇಂದ್ರ, ಜೆ.ಸಿ. ಮಾಧುಸ್ವಾಮಿ, ಕೆ. ಗೋಪಾಲಯ್ಯ, ಬಿ.ಸಿ. ನಾಗೇಶ್, ಶಾಸಕರಾದ ಜ್ಯೋತಿ ಗಣೇಶ್ , ಡಾ. ರಾಜೇಶ್ ಗೌಡ, ಮಸಾಲೆ ಜಯರಾಮ್, ವಿಧಾನ ಪರಿಷತ್ ಸದಸ್ಯರಾದ ಸಿ.ಪಿ....