ಹಿಂದಿನ ಕಾಲದಲ್ಲಿ ರಾಜರೆಲ್ಲ, ದೇವರನ್ನು ಪೂಜಿಸುತ್ತಿದ್ದರು. ದೇವರೊಂದಿಗೆ ಮಾತನಾಡುತ್ತಿದ್ದರು. ಋಷಿ ಮುನಿಗಳ ಮೂಲಕ ದೇವರ ದರ್ಶನ ಮಾಡುತ್ತಿದ್ದರು ಎಂದು ನಾವು ಪುರಾಣ ಕಥೆಗಳಲ್ಲಿ ಕೇಳಿದ್ದೇವೆ. ಜನಕ ರಾಜನೂ ಕೂಡ, ಹಲವು ಪುಣ್ಯ ಕಾರ್ಯಗಳನ್ನು ಮಾಡಿದ್ದ. ದಾನ ಧರ್ಮಗಳನ್ನು ಮಾಡಿದ್ದ. ಆದ್ರೆ ಅವನು ಕೊನೆಗೆ ನರಕಕ್ಕೆ ಹೋಗಬೇಕಾಯಿತು. ಹಾಗಾದ್ರೆ ಜನಕ ರಾಜ ನರಕಕ್ಕೆ ಹೋಗಲು ಕಾರಣವೇನು...
National News: ದೇಶದಲ್ಲಿ ತೀವ್ರ ಪರ - ವಿರೋಧದ ಚರ್ಚೆಗೆ ಕಾರಣವಾಗಿರುವ ವಕ್ಫ್ ತಿದ್ದುಪಡಿಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆದಿದ್ದು, ವಕ್ಫ್ ಆಸ್ತಿಗಳಲ್ಲಿ...