Friday, May 16, 2025

janaka raja

ದಾನ-ಧರ್ಮ, ಪೂಜೆ ಪುನಸ್ಕಾರ ಮಾಡಿದ್ದರೂ ಜನಕರಾಜ ನರಕಕ್ಕೆ ಹೋದ.. ಯಾಕೆ ಗೊತ್ತಾ..?

ಹಿಂದಿನ ಕಾಲದಲ್ಲಿ ರಾಜರೆಲ್ಲ, ದೇವರನ್ನು ಪೂಜಿಸುತ್ತಿದ್ದರು. ದೇವರೊಂದಿಗೆ ಮಾತನಾಡುತ್ತಿದ್ದರು. ಋಷಿ ಮುನಿಗಳ ಮೂಲಕ ದೇವರ ದರ್ಶನ ಮಾಡುತ್ತಿದ್ದರು ಎಂದು ನಾವು ಪುರಾಣ ಕಥೆಗಳಲ್ಲಿ ಕೇಳಿದ್ದೇವೆ. ಜನಕ ರಾಜನೂ ಕೂಡ, ಹಲವು ಪುಣ್ಯ ಕಾರ್ಯಗಳನ್ನು ಮಾಡಿದ್ದ. ದಾನ ಧರ್ಮಗಳನ್ನು ಮಾಡಿದ್ದ. ಆದ್ರೆ ಅವನು ಕೊನೆಗೆ ನರಕಕ್ಕೆ ಹೋಗಬೇಕಾಯಿತು. ಹಾಗಾದ್ರೆ ಜನಕ ರಾಜ ನರಕಕ್ಕೆ ಹೋಗಲು ಕಾರಣವೇನು...
- Advertisement -spot_img

Latest News

Doddaballapura News: ಶಾಸಕ ಧೀರಜ್‌ ಮುನಿರಾಜ್ ಸಹಯೋಗದಲ್ಲಿ ಶಾಲಾ ಮಕ್ಕಳಿಗೆ ಉಚಿತ ಶಿಬಿರ

Doddaballapura News: ದೊಡ್ಡಬಳ್ಳಾಪುರ ನಗರದಲ್ಲಿ ಶಾಸಕರಾದ ಶ್ರೀ ಧೀರಜ್ ಮುನಿರಾಜ್ ಅವರ ಸಹಯೋಗದಲ್ಲಿ, ಶಾಲಾ ಮಕ್ಕಳ ಭವಿಷ್ಯವನ್ನು ಉಜ್ವಲವಾಗಿಸುವ ನಿಟ್ಟಿನಲ್ಲಿ 'ದೊಡ್ಡಬಳ್ಳಾಪುರ ಚಿಗುರು 2025' ಎಂಬ...
- Advertisement -spot_img