Tuesday, September 15, 2026

janardhan poojari

ಅನಾಮಿಕ ಕ್ರೈಸ್ತನಾ..? ಆರೋಪಕ್ಕೆ ಧರ್ಮ ಪ್ರಮುಖರು ಹೇಳಿದ್ದೇನು..?

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ. ನೆಲ ಅಗೆಯ ಬೇಕು ಎಂಬುದಾಗಿ ಹೇಳಿಕೆ ನೀಡಿರುವ ಅನಾಮಿಕ ಮಾಸ್ಕ್ ಮ್ಯಾನ್ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಯಾಗಿರುತ್ತಾನೆ. ಇದಕ್ಕಾಗಿ ವಿದೇಶದಿಂದ ಹಣ ಬರುತ್ತದೆ ಎಂದು ಪ್ರತಿ ಪಕ್ಷ ನಾಯಕ ಆರ್ ಅಶೋಕ್ ಹೇಳಿಕೆ ನೀಡಿದ್ದರು. ಇದಕ್ಕೆ ಕೆಂಡಮಂಡಲ ಆಗಿರುವ, ಮಂಗಳೂರು ಧರ್ಮ ಪ್ರಾಂತ್ಯದ ಸಾರ್ವಜನಿಕ ಸಂಪರ್ಕ ಅಧಿಕಾರಿಗಳಾದ ವಂದನೀಯ ಫಾ....
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img