Tuesday, August 11, 2026

janardhan reddy

ಗಾಲಿ ಜನಾರ್ದನ ರೆಡ್ಡಿಗೆ ಲೀಗಲ್ ಶಾಕ್ ಕೊಟ್ಟ ಸೆಂಥಿಲ್!!!

ಧರ್ಮಸ್ಥಳ ಬುರುಡೆ ಪ್ರಕರಣದ ತನಿಖೆ ಚುರುಕಾಗಿದೆ. ಈ ತನಿಖೆ ಮಧ್ಯೆ ಶಾಸಕ ಜನಾರ್ದನ ರೆಡ್ಡಿ ಅವರು ಸ್ಫೋಟಕ ಹೇಳಿಕೆ ನೀಡಿದ್ದರು. ಕಾಂಗ್ರೆಸ್ ಸಂಸದ ಮತ್ತು ಮಾಜಿ ಐಎಎಸ್ ಅಧಿಕಾರಿ ಶಶಿಕಾಂತ್ ಸೆಂಥಿಲ್ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ, ಶಶಿಕಾಂತ್‌ ಸೆಂಥಿಲ್ ಅವರು ಕಾನೂನು ಸಮರ ಸಾರಿದ್ದಾರೆ. ಇಂದು ಶಶಿಕಾಂತ್ ಸೆಂಥಿಲ್ ಅವರು ಸಿಟಿ...

ಸರಳತೆ ಮತ್ತು ಸಹಬಾಳ್ವೆ ನಮ್ಮ ಧ್ಯೇಯ ಹಾಗೂ ಕಾರ್ಯ: ಲಕ್ಷ್ಮಿಅರುಣಾ

State News: ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಪ್ರಮುಖರಾದ ಶ್ರೀ ಜಿ ಜನಾರ್ದನರೆಡ್ಡಿಯವರ ಧರ್ಮಪತ್ನಿ ಶ್ರೀಮತಿ ಲಕ್ಷ್ಮಿಅರುಣಾರವರು ಇಂದು ಬಳ್ಳಾರಿ ನಗರದ ಮಿಲ್ಲರ್ ಪೇಟೆಯ ಶ್ರೀ ಮಲ್ನಾಡುದುರ್ಗಮ್ಮದೇವಿ ದೇವಸ್ಥಾನದಲ್ಲಿ ನಡೆದ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಾಡಿನ ಜನತೆಗೆ ಸುಖ ಸಮಸ್ಯೆಗೆ ಸುಖ ಸಮೃದ್ಧಿ ದೊರಕಲೆಂದು ದೇವಿಯಲ್ಲಿ ಪ್ರಾರ್ಥಿಸಿದರು ಪೂಜಾ ಕಾರ್ಯಕ್ರಮದಲ್ಲಿ ಮಿಲ್ಲರ್ ಪೇಟೆಯ ನೂರಾರು ಸಂಖ್ಯೆಯಲ್ಲಿ...

ನಾನು ಇವತ್ತೇ ಸಿಎಂ ಆಗ್ತೆನೆ…! ಜನಾರ್ದನ ರೆಡ್ಡಿ ಹೊಸ ಬಾಂಬ್

https://www.youtube.com/watch?v=j_sbgt82aVU ಬಳ್ಳಾರಿಯಲ್ಲಿ ಕಳೆದ ರಾತ್ರಿ‌ ಜರುಗಿದ ಶಾಸಕ ಸೋಮಶೇಖರ ರೆಡ್ಡಿ ರವರ ಹುಟ್ಟುಹಬ್ಬದ ಅಭಿನಂದನಾ ಸಮಾರಂಭದಲ್ಲಿ ಜರ್ನಾದನ ರೆಡ್ಡಿ ಮಾತನಾಡಿದ್ದು, 'ನಾನು ಮನಸ್ಸು ಮಾಡಿದ್ರೆ ಇವತ್ತೆ ಒಂದು ದಿನಕ್ಕಾದ್ರೂ ಸಿಎಂ ಆಗ್ತೆನೆ' ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಹೊಸ ಬಾಂಬ್ ಸಿಡಿಸಿದ್ದಾರೆ. ಬಳ್ಳಾರಿಯಲ್ಲಿ ಶಾಸಕ ಸೋಮಶೇಖರ ರೆಡ್ಡಿ ಹುಟ್ಟುಹಬ್ಬದ ಸಮಾರಂಭದಲ್ಲಿ ಮಾತನಾಡಿ ರೆಡ್ಡಿ, ರಾಮುಲು...
- Advertisement -spot_img

Latest News

Kolar: ಶಾಸಕರಿಗೆ ಶಕ್ತಿ ತುಂಬುವ ಕೆಲಸವನ್ನು ನಾನು ಮಾಡುತ್ತೇನೆ, ಅದು ನನ್ನ ಕರ್ತವ್ಯ: ಡಿ.ಕೆ.ಶಿವಕುಮಾರ್

Kolar News: ಇಂದು ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ವಿವಿಧ ಇಲಾಖೆಯ ಸುಮಾರು 3,200 ಕೋಟಿ ರೂಪಾಯಿಯ ಸರ್ವತೋಮುಖ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ...
- Advertisement -spot_img