Wednesday, August 5, 2026

#janardhan

Janardhan Bhat : ಅರಿವು-ತಿಳಿವು ಕಾರ್ಯಕ್ರಮದಲ್ಲಿ ಲೂಸಿಯಾಡ್ಸ್, ಭಾರತದ ಅನ್ವೇಷಣೆ ಕುರಿತು ಉಪನ್ಯಾಸ

Karkala News : ವಾಸ್ಕೋಡಾಗಾಮ ಭಾರತಕ್ಕೆ ಜಲಮಾರ್ಗವನ್ನು ಕಂಡು ಹುಡುಕಿದ ಕಥಾನಕವನ್ನು ಪುರಾಣಕಥೆಯಂತೆ ಹೇಳುವ ಲೂಸಿಯಾಡ್ಸ್ ಎಂಬ ಪೋರ್ಚುಗೀಸ್ ಮಹಾಕಾವ್ಯವು ವಿಶ್ವದ ಮಹತ್ವದ ಮಹಾ ಕಾವ್ಯಗಳಲ್ಲಿ ಒಂದಾಗಿದ್ದು ಜಗತ್ತಿನ ಎಲ್ಲಾ ಭಾಷೆಗಳಿಗೂ ಇದು ಅನುವಾದಗೊಂಡಿದೆ. ಕನ್ನಡಕ್ಕೆ ಕೂಡಾ ಅನುವಾದಗೊಂಡಿದ್ದು ಓದಬೇಕಾದ ಕಾವ್ಯ ಎಂಬುದಾಗಿ ಖ್ಯಾತ ಸಾಹಿತಿ ಹಾಗೂ ವಿಮರ್ಶಕ ಡಾ. ಬಿ.ಜನಾರ್ದನ ಭಟ್ ಹೇಳಿದರು. ಅವರು...
- Advertisement -spot_img

Latest News

‘ನಮ್ಮ ನಾಯಕರಿಗೆ ನ್ಯಾಯ ಬೇಕು’ ಘೋಷಣೆ – ಕೆಪಿಸಿಸಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...
- Advertisement -spot_img