Wednesday, December 3, 2025

Janarondige Janatadal

ಜನರ ನಡುವೆಯೇ ಕ್ಯಾಂಡಿಡೇಟ್‌ ಸೆಲೆಕ್ಟ್‌ ಮಾಡ್ತೀವಿ : ಕಾರ್ಯಕರ್ತರಿಗೆ ನಿಖಿಲ್‌ ಕುಮಾರಸ್ವಾಮಿ ಹೊಸ ಭರವಸೆ

ವಿಜಯಪುರ : ಮುಂಬರುವ ಚುನಾವಣೆಗಳಲ್ಲಿ ಸಾಮೂಹಿಕವಾಗಿ ಅಭ್ಯರ್ಥಿಗಳ ಪಟ್ಟಿಯನ್ನು ತಯಾರಿಸುತ್ತೇವೆ. ಯಾವುದೇ ಪಕ್ಷದ ಕಚೇರಿಯಲ್ಲಿ ಕುಳಿತು ರೆಡಿ ಮಾಡಲ್ಲ. ಜನರೆದುರು ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತೇವೆ ಎಂದು ಯುವ ಜನತಾದಳದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ. ವಿಜಯಪುರದಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಾರು ನಿರಂತರ ಸಾಮಾಜಿಕವಾಗಿ ಜನರ ಸಮಸ್ಯೆಗಳಿಗೆ ಧ್ವನಿಯಾಗುತ್ತಾರೆ. ಪಕ್ಷಕ್ಕಾಗಿ ಹಗಲಿರುಳು...

ಸಾರಥ್ಯಕ್ಕೂ ಮುನ್ನ ಸವಾಲು : ನಿಖಿಲ್‌ಗೆ ಬಿಗ್ ಟಾಸ್ಕ್ ನೀಡಿದ ದಳಪತಿಗಳು ; “ಕೈ”ಗೆ ಟಕ್ಕರ್ ಕೊಡಲು ಏನಿದೆ ಜೆಡಿಎಸ್ ವರಿಷ್ಠರ ಪ್ಲಾನ್..?

ಬೆಂಗಳೂರು : ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಜೆಡಿಎಸ್ ಈಗಿನಿಂದಲೇ ಸಿದ್ದತೆಗಳನ್ನು ನಡೆಸುತ್ತಿದೆ. ಕಳೆದ ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆಗಳಲ್ಲಿ ಹಿನ್ನಡೆ ಅನುಭವಿಸಿದ ಬಳಿಕ, ಇದೀಗ ಮತ್ತೆ ಬೇರು ಮಟ್ಟದಲ್ಲಿ ಪಕ್ಷವನ್ನು ಗಟ್ಟಿಗೊಳಿಸಲು ಪಕ್ಷದ ನಾಯಕರು ಮುಂದಾಗಿದ್ದಾರೆ. ನಿಖಿಲ್ ಕುಮಾರಸ್ವಾಮಿಗೆ ಪಕ್ಷ ಸಂಘಟನೆ ಹೊಣೆ.. ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿಯವರು ಇತ್ತೀಚೆಗೆ...
- Advertisement -spot_img

Latest News

ದೇಶದ ಇಂದಿನ ಪ್ರಮುಖ ಸುದ್ದಿಗಳು – 03/12/2025

1. ಪುಟಿನ್‌ ಭದ್ರತೆಗೆ 5 ಸುತ್ತಿನ ಕೋಟೆ ಸಿದ್ಧ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾರತದ ಭೇಟಿಗೆ ದೆಹಲಿಯಲ್ಲಿ ಭದ್ರತೆ ಬಿಗಿಗೊಳಿಸಲಾಗಿದೆ. ರಾಷ್ಟ್ರ ರಾಜಧಾನಿಯಲ್ಲಿ ಐದು ಹಂತಗಳ ಹೈ-ಸೇಕ್ಯುರಿಟಿ...
- Advertisement -spot_img