Tuesday, June 17, 2025

Janarondige Janatadal

ಸಾರಥ್ಯಕ್ಕೂ ಮುನ್ನ ಸವಾಲು : ನಿಖಿಲ್‌ಗೆ ಬಿಗ್ ಟಾಸ್ಕ್ ನೀಡಿದ ದಳಪತಿಗಳು ; “ಕೈ”ಗೆ ಟಕ್ಕರ್ ಕೊಡಲು ಏನಿದೆ ಜೆಡಿಎಸ್ ವರಿಷ್ಠರ ಪ್ಲಾನ್..?

ಬೆಂಗಳೂರು : ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಜೆಡಿಎಸ್ ಈಗಿನಿಂದಲೇ ಸಿದ್ದತೆಗಳನ್ನು ನಡೆಸುತ್ತಿದೆ. ಕಳೆದ ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆಗಳಲ್ಲಿ ಹಿನ್ನಡೆ ಅನುಭವಿಸಿದ ಬಳಿಕ, ಇದೀಗ ಮತ್ತೆ ಬೇರು ಮಟ್ಟದಲ್ಲಿ ಪಕ್ಷವನ್ನು ಗಟ್ಟಿಗೊಳಿಸಲು ಪಕ್ಷದ ನಾಯಕರು ಮುಂದಾಗಿದ್ದಾರೆ. ನಿಖಿಲ್ ಕುಮಾರಸ್ವಾಮಿಗೆ ಪಕ್ಷ ಸಂಘಟನೆ ಹೊಣೆ.. ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿಯವರು ಇತ್ತೀಚೆಗೆ...
- Advertisement -spot_img

Latest News

ಹಿರಿಜೀವಗಳ ಒಂಟಿತನಕ್ಕೆ ಸಂಜೀವಿನಿ! : ನಾಗರಿಕರ ಕೈ ಹಿಡಿದ ಓಲ್ಡ್ ಏಜ್ ಮ್ಯಾಟ್ರಿಮೊನಿ!..

ಬೆಂಗಳೂರು : ವರ ಸಿಗ್ತಿಲ್ಲ.. ವಧು ಸಿಕ್ತಿಲ್ಲ ಅಂತಾ ಯಾರೋ ಕೂಡ ಕೊರಗುವ ಅಗತ್ಯವಿಲ್ಲ. ನಮ್ಮ ಬೆರಳ ತುದಿಯಲ್ಲೇ ನಮ್ಮಿಷ್ಟದ ಸಂಗಾತಿಯನ್ನು ಹುಡುಕಿಕೊಳ್ಳುವ ಕಾಲ ಇದು....
- Advertisement -spot_img