ಕರ್ನಾಟಕ ಟಿವಿ : ಹಣಕಾಸಿನ ಸಮಸ್ಯೆ ಹಿನ್ನೆಲೆ ಆಂಧ್ರಪ್ರದೇಶ ಸರ್ಕಾರ ತಿರುಮಲ ತಿರುಪತಿ ದೇವಸ್ಥಾನಕ್ಕೆ ಸೇರಿದ್ದ ಜಾಗಗಳನ್ನ ಮಾರಾಟ ಮಾಡಿ ಹಣ ಸಂಗ್ರಹಿಸಲು ಮುಂದಾಗಿತ್ತು.. ವಿಪಕ್ಷಗಳು ಹಾಗೂ ಹಿಮದೂ ಧರ್ಮದ ಮುಖಂಡರಿಂದ ಭಾರೀ ವಿರೋಧ ವ್ಯಕ್ತವಾದ ಹಿನ್ನೆಲೆ ಇದೀಗ ಮುಖ್ಯಮಂತ್ರಿ ಜಗನ್ ತಮ್ಮ ನಿರ್ಧಾರಂದಿಂದ ಹಿಂದೆ ಸರಿದಿದ್ದಾರೆ.. ಆಂಧ್ರ, ತಮಿಳುನಾಡು, ಋಷಿಕೇಶದಲ್ಲಿ ಟಿಟಿಡಿಯ ಆಸ್ತಿ...