Monday, July 14, 2025

janashirvad yatra

ರಾಯಚೂರಿನಲ್ಲಿ ಜನಾಶೀರ್ವಾದ ಯಾತ್ರೆ

www.karnatakatv.net : ರಾಯಚೂರು : ಕೇಂದ್ರ ಸಚಿವ ಭಗವಂತ ಖುಬಾ ನೇತೃತ್ವದಲ್ಲಿ ನಡೆಯುತ್ತಿರುವ ಜನಾಶೀರ್ವಾದ ಯಾತ್ರೆ ಇದಾಗುದ್ದು, ಸಚಿವರು ಶಕ್ತಿನಗರದ‌ ಮೂಲಕ ಯಾತ್ರೆ ಆರಂಭಿಸಿದರು. ರಾಯಚೂರಿನ ‌ಶಕ್ತಿ ನಗರದಲ್ಲಿ ಕೇಂದ್ರದಲ್ಲಿ ಸಚಿವರಿಗೆ ಭರ್ಜರಿ ಸ್ವಾಗತ ಕೋರಲಾಯಿತು. ಬಿಜೆಪಿ ಮುಖಂಡರಿಂದ ಹಾಗೂ ಕಾರ್ಯಕರ್ತರರಿಂದ ಸಚಿವರಿಗೆ ಜನಾಶೀರ್ವಾದ ಯಾತ್ರೆಗೆ ಅದ್ಧೂರಿ ‌ಸ್ವಾಗತ ಕೋರಲಾಯಿತು. ಇನ್ನು ರಾಯಚೂರು ಜಿಲ್ಲೆಯ ವಿವಿದೆಡೆ...

ಬಿಜೆಪಿ ಪಕ್ಷದಿಂದ ಜನಾಶಿರ್ವಾದ ಯಾತ್ರೆ

www.karnatakatv.net : ರಾಯಚೂರು : ಬಿಜೆಪಿ ಪಕ್ಷದಿಂದ ಇಂದು ನಗರದಲ್ಲಿ ಜನಾಶಿರ್ವಾದ ಯಾತ್ರೆ ಇದ್ದು ಕೇಂದ್ರ ಸಚಿವ ಭಗವಂತ ಖೂಬಾ ನೇತೃತ್ವದಲ್ಲಿ ಸಭೆಯನ್ನು ಕರೆಯಲಾಗಿದೆ. ಕೇಂದ್ರ ಸಚಿವರ ಸ್ವಾಗತಕ್ಕಾಗಿ ಅದ್ಧೂರಿ ಸಿದ್ಧತೆ ಮಾಡಿಕೊಂಡಿದ್ದಾರೆ. ನಗರದೆಲ್ಲೆಡೆ ರಾರಾಜಿಸುತ್ತಿರುವ ಫ್ಲೆಕ್ಸ್ ಬ್ಯಾನರ್ ಗಳು ನಗರದ್ಯಾಂತ ಕಂಗೊಳಿಸುತ್ತಿವೆ . ಲೋಕಸಭೆಯಲ್ಲಿ ನೂತನ ಸಚಿವರನ್ನ ಪರಿಚಯ ಮಾಡಿಕೊಡಲು ಕಾಂಗ್ರೆಸ್ ಬಿಡದ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷದಿಂದ...
- Advertisement -spot_img

Latest News

ಬಿಗ್‌ಬಾಸ್ ಖ್ಯಾತಿಯ ಅಬ್ದು ರೋಜಿಕ್ ದುಬೈನಲ್ಲಿ ಬಂಧನ: ಕಾರಣವೇನು..?

Spiritual: ಬಿಗ್‌ಬಾಸ್ ಸೀಸನ್ 16ರಲ್ಲಿ ಮಿಂಚಿದ್ದ ಬಾಲಿವುಡ್ ಗಾಯಕ ಅಬ್ದು ರೋಜಿಕ್‌ನನ್ನು ದುಬೈನಲ್ಲಿ ಪೋಲೀಸರು ಬಂಧಿಸಿದ್ದಾರೆ. ಅಬ್ದು ಮೇಲೆ ಕಳ್ಳತನದ ಆರೋಪವಿದ್ದು, ದುಬೈ ಏರ್‌ಪೋರ್ಟ್‌ನಲ್ಲೇ ಅಬ್ದುನನ್ನು...
- Advertisement -spot_img