Sunday, April 12, 2026

janatadala

ಸಿಎಂ ಕಛೇರಿಗೆ ಹೋಗಬೇಕೆಂದರೆ ಲಂಚ ಕೊಡಬೇಕು -ಕುಮಾರಸ್ವಾಮಿ

ರಾಜಕೀಯ ಸುದ್ದಿ: ರಾಜ್ಯಪಾಲರ ಭಾಷಣದ ಬಳಿಕ ಸುದ್ದಿಗೋಷ್ಠಿಯಲ್ಲಿ ವಾಗ್ದಾಳಿ ನಡೆಸಿದ್ದಾರೆ. ಆಡಳಿತ ಸರ್ಕಾದ ವಿರುದ್ದ ಲಂಚದ ಆರೋಪವನ್ನು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇರಿದ್ದಾರೆ. ಕಾಂಗ್ರೆಸಸ್ ಬಿಜೆಪಿ ಈಸ್ಟ್ ಇಂಡಿಯಾ ಕಂಪನಿ ಇದ್ದಂಗೆ.  ಸರ್ಕಾರದಲ್ಲಿ ಸಿಂಡಿಕೇಟ್ಟ ಶುರುವಾಗಿದೆ. ಆಯಾ ಇಲಾಖೆಯಲಲ್ಇ ಒಂದಪೊಂದು ಸಿಂಡಿಕೇ್ಟ  ಶುರುವಾಗಿದೆ. ಮಾಜಿ ಮಖ್ಯಮಂತ್ರಿ ಕುಮಾಸ್ವಾಮಿಯವರಿಂದ ಕಾಂಗ್ರೆಸ್ ಸರ್ಕಾರದ ವಿರುದ್ದ ಮತ್ತೊಂದು ಆರೋಪ ಮಾಡಿದ್ದಾರೆ . ಮುಖ್ಯಮಂತ್ರಿ ಕಛೇರಿಗೆ...

ಜೆಡಿಎಸ್ ಭದ್ರಕೋಟೆ ಛಿದ್ರ ಮಾಡುತ್ತೇವೆ.- ಸಂಸದೆ ಸುಮಲತಾ

ರಾಜಕೀಯ ಸುದ್ದಿ: ಮೇಲಿಕೋಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಷಡ್ಯಂತ್ರ.'ನಡೆಸುತ್ತಿದೆ ಚುನಾವಣೆಯಲ್ಲಿ ಗೆಲ್ಲೊಕ್ಕೆ ಕಾಂಗ್ರೆಸ್ ನವರ ಕೈಯಲ್ಲಿ ಕ್ಯಪಾಸಿಟಿ ಇಲ್ಲ ಎಂದು ಮಂಡ್ಯದಲ್ಲಿ ಶಾಸಕ ಡಾ.ಕೆ.ಅನ್ನದಾನಿ ಗಂಭೀರ ಆರೋಪ ಮಾಡಿದ್ದಾರೆ ಡಾ.ಕೆ.ಅನ್ನದಾನಿ ಮುಂದುವರೆದು ಮಾತನಾಡುತ್ತಾ ಈಗಾಗಲೇ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ನಡೆಯುತ್ತಿದೆ‌.ಕಾಂಗ್ರೆಸ್-ಬಿಜೆಪಿ ಇನ್ನೂ ಅಭ್ಯರ್ಥಿಗಳ ಘೋಷಣೆ ಮಾಡಿಲ್ಲ‌  ಆದರೆ ಜೆಡಿಎಸ್ ಮೊದಲ ಪಟ್ಟಿಯಲ್ಲಿ 90 ಅಭ್ಯರ್ಥಗಳ ಪಟ್ಟಿ ಬಿಡುಗಡೆ...

ಬೊಮ್ಮಾಯಿಗೆ ಈ ಬಾರಿ ಚುನಾವಣೆ ಶಿಗ್ಗಾವಿಯಲ್ಲಿ ಕಠಿಣವಾಗಲಿದೆ.

  ಕರ್ನಾಟಕ ವಿಧಾನಸಭಾ ಚುನಾವಣೆ ಮೆ 10 ರಂದು ನಡೆಯಲಿದ್ದು ಎಲ್ಲಾ ಪಕ್ಷಳು ಪ್ರಚಾರದಲ್ಲಿ ತೊಡಗಿವೆ. ಜೆಡಿಎಸ್ ಮತ್ಉ ಕಾಂಗ್ರೆಸ್ ಪಕ್ಷದಿಂದ ಈಗಾಗಲೆ ಅಭ್ಯರ್ಥಿಗಳಿಗೆ ಟಿಕೆಟ್ ಘೋಷಣೆ ಮಾಡಿದ್ದಾರೆ. ಆದರೆ  ಬಿಜೆಪಿ ಬಿಜೆಪಿಯಿಂದ ಈವರೆಗೂ ಅಭ್ಯರ್ಥಿ ಟಿಕೆಟ್ ನೀಡಿಲ್ಲ. ಹಾಗಾಗಿ ಕೆಲವು ಹಿರಿಯ ನಾಯಕರು ಹಾಗೂ ಹಾಲಿ ಶಾಸಕರು ಟಿಕೆಟ್ ನೀಡುವ ಮೊದಲು ಕ್ಷೇತ್ರ ಬದಲಾವಣೆಗೆ...

ಚುನಾವಣಾ ಪ್ರಚಾರದ ವೇಳೆ ಕಾರ್ಯಕರ್ತರಿಗೆ ಬೆದರಿಕೆ ನೀಡುತಿದ್ದಾರೆ ಎಂದು ಆರೋಪ ಮಾಡುತ್ತಿರುವ ಜೆಡಿಎಸ್ ನ ಮುನೇಗೌಡರು

political news: ಕೆಲವೇ ದಿನಗಳಲ್ಲಿ ಕರ್ನಾಟಕ ರಾಜ್ಯದ ವಿಧಾನಸಭಾ ಚುನಾವಣಾ ಸಮೀಪಿಸುತಿದ್ದು ಬೆಂಗಳೂರಿನ ಯಲಹಂಕಾ ಕ್ಷೇತ್ರದಲ್ಲಿಯೂ ಸಹ ಚುನಾವಣಾ ಕಾರ್ಯ ರಂಗೇರುತ್ತಾಇದೆ.ಎಲ್ಲಾ ಪಕ್ಷದ ಅಭ್ಯರ್ಥಿಗಳು ಹಾಗೂ ಚುನಾವಣಾ ಟಿಕೆಟ್ ಆಕಾಂಕ್ಷಿಗಳು ಹಗಲಿರುಳೆನ್ನದೆ ಪ್ರಚಾರದಲ್ಲಿ ಭಾಗಿಯಾಗಿದ್ದಾರೆ. ಈಗಾಗಲೇ ಜನತಾದಳ ಪಕ್ಷದಿಂದ ಟಿಕೆಟ್ ಪಡೆದುಕೊಂಡಿರುವ ಯಲಹಂಕಾ ಕ್ಷೇತ್ರದ ಅಭ್ಯರ್ಥಿ ಮುನೇಗೌಡರು ಸಹ ಕ್ಷೇತ್ರದಲ್ಲಿ ಅಬ್ಬರದ ಪ್ರಚಾರ ಶುರುಮಾಡಿದ್ದಾರೆ. ಅದರೆ...
- Advertisement -spot_img

Latest News

27.35 ಕೋಟಿ ರೂಪಾಯಿ ಲಾಭ ದಾಖಲಿಸಿದ ಶಿರಸಿಯ ಕೆನರಾ ಡಿಸಿಸಿ ಬ್ಯಾಂಕ್ ಲಿಮಿಟೆಡ್

Sirsi: ಶಿರಸಿಯ ಕೆನರಾ ಡಿಸಿಸಿ ಬ್ಯಾಂಕ್ ಲಿಮಿಟೆಡ್ 2025-26ನೇ ಆರ್ಥಿಕ ಸಾಲಿನಲ್ಲಿ ಗಮನಾರ್ಹ ಸಾಧನೆ ಮಾಡಿ 27.35 ಕೋಟಿ ರೂಪಾಯಿ ಲಾಭ ದಾಖಲಿಸಿದೆ. ಈ ಕುರಿತು ಬ್ಯಾಂಕಿನ...
- Advertisement -spot_img