Sunday, May 3, 2026

# janatadala party

ಪಕ್ಷದ ಮುಖಂಡರನ್ನೇ ಕಡೆಗಣಿಸುತ್ತಿರುವ ಜೆಡಿಎಸ್ ಶಾಸಕ ಶ್ರೀನಾಥ್

ಕೋಲಾರ : 2023ರ ವಿಧಾನಸಭಾ ಚುನಾವಣಾ ಹೊಸ್ತಿಲಲ್ಲಿ ಜೆಡಿಎಸ್ ನಲ್ಲಿ ಬಂಡಾಯ ಕೂಗು ಕೇಳಿ ಬಂದಿದೆ, ಕೋಲಾರ ಕ್ಷೇತ್ರದಲ್ಲಿ ಜೆಡಿಎಸ್ ಬಲಿಷ್ಟವಾಗಿದ್ದು ಚುನಾವಣೆಗೂ ಮುನ್ನ ಭಿನ್ನಮತ ಸ್ಫೋಟಗೊಳ್ಳುವ ಮೂಲಕ ಜೆಡಿಎಸ್ ಗೆ ದೊಡ್ಡ ಶಾಕ್ ಎದುರಾಗಿದೆ. ಹೌದು ಕೋಲಾರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಿಎಂಆರ್ ಶ್ರೀನಾಥ್ ಕಳೆದ ನಾಲ್ಕುವರೆ ವರ್ಷದಿಂದ ಜನಸೇವೆ ಮೂಲಕ ಮನೆಮಾತಾಗಿದ್ದು ಇದನ್ನು...

ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರ್ಪಡೆಗೊಂಡ ಗುಬ್ಬಿ ಶಾಸಕ ಶ್ರೀನಿವಾಸ್

ರಾಜಕೀಯ ಸುದ್ದಿ: ಇಂದು ಬೆಂಗಳೂರಿನ ಕೆಪಿಸಿಸಿ ಕಛೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಿತು. ಜೆಡಿಎಸ್ ನಿಂದ ಉಚ್ಚಾಟಮೆಗೊಂಡಿದ್ದ ಗುಬ್ಬಿ ಕ್ಷೇತ್ರದ ಶಾಸಕ ಎಸ್ ಆರ್ ಶ್ರೀನಿವಾಸ್ ಅವರು ಇಂದು ಜೆಡಿಎಸ್ ನಿಂದ ಕಾಂಗ್ರೆಸ್ ಸೇರ್ಪಡೆಗೊಂಡರು. ಕೆಪಿಸಿಸಿ ಕಚೇರಿಗೆ ನೂರಾರು ಸಂಖ್ಯೆಯಲ್ಲಿ ಬೆಂಬಲಿಗರೊಂದಿಗೆ ಆಗಮಿಸಿದಂತಹ ಗುಬ್ಬಿ ಕ್ಷೇತ್ರದ ಶಾಸಕ ಎಸ್ ಆರ್ ಶ್ರೀನಿವಾಸ್ ಅವರು ಇಂದು ಕೆಪಿಸಿಸಿ ಅಧ್ಯಕ್ಷರಾದ...
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img