Saturday, September 19, 2026

# janatadala party

ಪಕ್ಷದ ಮುಖಂಡರನ್ನೇ ಕಡೆಗಣಿಸುತ್ತಿರುವ ಜೆಡಿಎಸ್ ಶಾಸಕ ಶ್ರೀನಾಥ್

ಕೋಲಾರ : 2023ರ ವಿಧಾನಸಭಾ ಚುನಾವಣಾ ಹೊಸ್ತಿಲಲ್ಲಿ ಜೆಡಿಎಸ್ ನಲ್ಲಿ ಬಂಡಾಯ ಕೂಗು ಕೇಳಿ ಬಂದಿದೆ, ಕೋಲಾರ ಕ್ಷೇತ್ರದಲ್ಲಿ ಜೆಡಿಎಸ್ ಬಲಿಷ್ಟವಾಗಿದ್ದು ಚುನಾವಣೆಗೂ ಮುನ್ನ ಭಿನ್ನಮತ ಸ್ಫೋಟಗೊಳ್ಳುವ ಮೂಲಕ ಜೆಡಿಎಸ್ ಗೆ ದೊಡ್ಡ ಶಾಕ್ ಎದುರಾಗಿದೆ. ಹೌದು ಕೋಲಾರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಿಎಂಆರ್ ಶ್ರೀನಾಥ್ ಕಳೆದ ನಾಲ್ಕುವರೆ ವರ್ಷದಿಂದ ಜನಸೇವೆ ಮೂಲಕ ಮನೆಮಾತಾಗಿದ್ದು ಇದನ್ನು...

ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರ್ಪಡೆಗೊಂಡ ಗುಬ್ಬಿ ಶಾಸಕ ಶ್ರೀನಿವಾಸ್

ರಾಜಕೀಯ ಸುದ್ದಿ: ಇಂದು ಬೆಂಗಳೂರಿನ ಕೆಪಿಸಿಸಿ ಕಛೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಿತು. ಜೆಡಿಎಸ್ ನಿಂದ ಉಚ್ಚಾಟಮೆಗೊಂಡಿದ್ದ ಗುಬ್ಬಿ ಕ್ಷೇತ್ರದ ಶಾಸಕ ಎಸ್ ಆರ್ ಶ್ರೀನಿವಾಸ್ ಅವರು ಇಂದು ಜೆಡಿಎಸ್ ನಿಂದ ಕಾಂಗ್ರೆಸ್ ಸೇರ್ಪಡೆಗೊಂಡರು. ಕೆಪಿಸಿಸಿ ಕಚೇರಿಗೆ ನೂರಾರು ಸಂಖ್ಯೆಯಲ್ಲಿ ಬೆಂಬಲಿಗರೊಂದಿಗೆ ಆಗಮಿಸಿದಂತಹ ಗುಬ್ಬಿ ಕ್ಷೇತ್ರದ ಶಾಸಕ ಎಸ್ ಆರ್ ಶ್ರೀನಿವಾಸ್ ಅವರು ಇಂದು ಕೆಪಿಸಿಸಿ ಅಧ್ಯಕ್ಷರಾದ...
- Advertisement -spot_img

Latest News

ಕೋಮು ಪ್ರಚೋದನೆ, ರಕ್ತ ಕಣ್ಣೀರು ಬಿಟ್ಟು ಕರಾವಳಿಗೆ ಬಿಜೆಪಿ ಕೊಟ್ಟ ಕೊಡುಗೆ ಶೂನ್ಯ!: ಪ್ರಿಯಾಂಕ್ ಖರ್ಗೆ

Political News: ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರು ಭೇಟಿ ಬಗ್ಗೆ ಬಿಜೆಪಿ ವ್ಯಂಗ್ಯವಾಡಿದ್ದರ ಬಗ್ಗೆ ಗೃಹಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದಿರುವ...
- Advertisement -spot_img