Thursday, August 13, 2026

janatdal

ಹಾಸನ ಜಿಲ್ಲೆಯ ಪಂಚರತ್ನ ರಥಯಾತ್ರೆ ಕಾರ್ಯಕ್ರಮ. ಕುಮಾರಸ್ವಾಮಿ ಭಾಷಣ

ಹಾಸನ : ಹಾಸನ ಜಿಲ್ಲೆ, ಹೊಳೆನರಸೀಪುರ ತಾಲ್ಲೂಕಿನ, ರಾಗಿಮುದ್ದನಹಳ್ಳಿ ಗ್ರಾಮದಲ್ಲಿ ಮಾಜಿಸಿಎಂ ಎಚ್.ಡಿ‌.ಕುಮಾರಸ್ವಾಮಿ ಹೇಳಿಕೆ ಹಾಸನ ಜಿಲ್ಲೆಯ ಪಂಚರತ್ನ ರಥಯಾತ್ರೆ ಕಾರ್ಯಕ್ರಮ ಮಾಡುತ್ತಿದ್ದೇನೆ.ಚುನಾವಣೆ ದಿನಾಂಕ ಘೋಷಣೆ ಸಮೀಪವಿದ್ದು ಎಲ್ಲರೂ  ಎಲ್ಲ್ಆರು ನಮ್ಮ ಪಕ್ಷದ ಮೇಲೆ ನಿರೀಕ್ಷೆ ಇಟ್ಟಿದ್ದಾರೆ. ನಾನು ಗ್ರಾಮಗಳಿಗೆ ಹೋದಂತ ಸಂದರ್ಭದಲ್ಲಿ ನನಗೆ ರಥಯಾತ್ರೆ ವೇಳೆ ಜನತೆಯಿಂದ ಒಳ್ಳೆಯ ಬೆಂಬಲ ಬರುತ್ತಿದೆ. ಇನ್ನೂ ನಾನು ಹದಿನೈದು...
- Advertisement -spot_img

Latest News

Haveri News: ಶುಂಠಿ ಬೆಳೆ ಪರಿಹಾರಕ್ಕಾಗಿ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ

Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...
- Advertisement -spot_img