Tuesday, April 21, 2026

Janayu

ಜನಿವಾರ ಹಾಕಿದ್ದೆ ತಪ್ಪಾಯ್ತಾ..? : ರಾಜ್ಯದಲ್ಲಿ ಉದ್ವಿಗ್ನತೆ ಪಡೆದ ಹೊಸ ವಿವಾದ

News: ರಾಜ್ಯಾದ್ಯಂತ ವೃತ್ತಿಪರ ಕೋರ್ಸ್‌ಗಾಗಿ ಸಿಇಟಿ ಪರೀಕ್ಷೆಗಳು ನಡೆದಿದ್ದು, ಇದರಲ್ಲಿ ಕೆಲ ಜಿಲ್ಲೆಗಳ ಪರೀಕ್ಷಾ ಕೇಂದ್ರಗಳಲ್ಲಿ ಜನಿವಾರ ಧರಿಸಿರುವ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಲಾಗಿದೆ. ರಾಜ್ಯಾದ್ಯಂತ ಇದು ಭಾರೀ ವಿವಾದಕ್ಕೆ ಕಾರಣವಾಗಿದ್ದು, ಇದಕ್ಕೆ ಬ್ರಾಹ್ಮಣ ಸಂಘಟನೆಯಿಂದ ತೀವ್ರ ಖಂಡನೆ ವ್ಯಕ್ತವಾಗುತ್ತಿದೆ. ಬೀದರ್​ನಲ್ಲಿನ ಪರೀಕ್ಷಾ ಕೇಂದ್ರ ವೊಂದರ ಸಿಬ್ಬಂದಿಗಳು ಮೊದಲ ಎರಡು ಪರೀಕ್ಷೆಗೆ ಅವಕಾಶ...
- Advertisement -spot_img

Latest News

Political News: ಟ್ವಿಟರ್ ನಲ್ಲಿ ಶೂರ, ಕೆಲಸದಲ್ಲಿ ಶೂನ್ಯ!: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಆರ್.ಅಶೋಕ್ ವ್ಯಂಗ್ಯ

Political News: ಕಲಬುರಗಿ- ಯಾದಗಿರಿ ರಸ್ತೆಯಲ್ಲಿ ಬಸ್ ನಿಲ್ದಾಣವಿಲ್ಲದೇ, ಜನ ಪರದಾಡುತ್ತಿದ್ದಾರೆಂಬ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ವಿರೋಧ ಪಕ್ಷದ...
- Advertisement -spot_img