Tuesday, February 10, 2026

Janivara

ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳ ಜನಿವಾರ ಕತ್ತರಿಸಿದ ಕೇಸ್: ಸಿಎಂ, ಡಿಸಿಎಂ ಹೇಳಿದ್ದಿಷ್ಟು..

Political News: ಬೀದರ್, ಶಿವಮೊಗ್ಗ, ಧಾರವಾಡದಲ್ಲಿ ಸಿಇಟಿ ವಿದ್ಯಾರ್ಥಿಗಳ ಜನಿವಾರ ಕತ್ತರಿಸಿ, ಪರೀಕ್ಷೆ ಬರೆಯಲು ಅಡ್ಡಿಪಡಿಸಿದ ವಿಚಾರಕ್ಕೆ ಸಂಬಂದಿಸಿದಂತೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಸಿ.ಇ.ಟಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಜನಿವಾರ ತೆಗೆಸಿರುವ ಕ್ರಮ ನಿಯಮ ಬಾಹಿರವಾದುದ್ದು. ಪರೀಕ್ಷೆಯಲ್ಲಿ ಅಕ್ರಮ ನಡೆಸಬಹುದಾದ ಸಾಧ್ಯತೆಗಳನ್ನು ಪರಿಗಣಿಸಿ ಮಾತ್ರವೇ ಕ್ರಮ ಕೈಗೊಳ್ಳಬೇಕು, ವಿನಃ ಹೀಗೆ ಅನವಶ್ಯಕವಾಗಿ ಇತರರ...

ಧಾರವಾಡದ ವಿದ್ಯಾರ್ಥಿಯ ಜನಿವಾರ ಕತ್ತರಿಸಿ, ಅವಮಾನ: ತಡವಾಗಿ ಬೆಳಕಿಗೆ ಬಂದ ಪ್ರಕರಣ

Dharwad News: ಧಾರವಾಡ: ಶಿವಮೊಗ್ಗ, ಕಲಬುರಗಿಯಲ್ಲಿ ಯಾವ ರೀತಿ ಸಿಇಟಿ ಪರೀಕ್ಷೆಯಲ್ಲಿ ಜನಿವಾರನ್ನು ತೆಗೆಸಿ, ಕತ್ತರಿಸಿ ಅವಮಾನಿಸಲಾಗಿದೆಯೋ, ಅದೇ ರೀತಿ ಧಾರವಾಡದಲ್ಲಿಯೂ ಜನಿವಾರಕ್ಕೆ ಕತ್ತರಿ ಹಾಕಲಾಗಿದೆ. ಧಾರವಾಡ ನಗರದ‌ ಹುರಕಡ್ಲಿ ಕಾಲೇಜ್‌ನ ಪರೀಕ್ಷಾ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ನಗರದ ಜೆಎಸ್ಎಸ್ ಕಾಲೇಜು ವಿದ್ಯಾರ್ಥಿ ನಂದನ್ ಏರಿ ಎಂಬ ವಿದ್ಯಾರ್ಥಿಯ ಜನಿವಾರ ಕಟ್ ಮಾಡಲಾಗಿದ್ದು, ಪರೀಕ್ಷಾ...

Political News: ಜನಿವಾರ ತೆಗೆಯಬೇಕೆಂಬ ಯಾವುದೇ ಮಾರ್ಗಸೂಚಿಯನ್ನೂ ಸರ್ಕಾರ ಹೊರಡಿಸಿಲ್ಲ, ಇದು ಖಂಡನೀಯ: ಸಚಿವ ಗುಂಡೂರಾವ್

Political News: ಸಿಇಟಿ ಪರೀಕ್ಷೆ ಬರೆಯುವ ವೇಳೆ ವಿದ್ಯಾರ್ಥಿಯ ಜನಿವಾರ ಕತ್ತರಿಸಿದ ಮತ್ತು ಇನ್ನೋರ್ವ ಬ್ರಾಹ್ಮಣ ವಿದ್ಯಾರ್ಥಿ ಜನಿವಾರ ಧರಿಸಿದ್ದಾನೆಂದು ಅವನಿಗೆ ಪರೀಕ್ಷೆ ಬರೆಯಲು ಅವಕಾಶ ಕೊಡದೇ ಇರುವ ವಿಷಯವನ್ನು ಎಲ್ಲ ರಾಜಕೀಯ ರಾಯಕರು ಖಂಡಿಸಿದ್ದಾರೆ. ಈ ಬಗ್ಗೆ ಆಕ್ರೋಶ ಹೊರಹಾಕಿರುವ ಆರೋಗ್ಯ ಸಚಿ ದಿನೇಶ್ ಗುಂಡೂರಾವ್, ಇದು ಅತ್ಯಂತ ಖಂಡನೀಯ ಸುದ್ದಿ ಎಂದಿದ್ದಾರೆ. ಸಿಇಟಿ...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img