Health Tips: ಅಂಗಡಿಯಲ್ಲಿ ಸಿಗುವ ಔಷಧಿಗಳು ಬಡವರ ಕೈಗೆಕ್ಕಬೇಕು ಎಂದು ಕೇಂದ್ರ ಸರ್ಕಾರ, ಜನೌಷಧಿ ಕೇಂದ್ರದ ಸ್ಥಾಪನೆ ಮಾಡಿತ್ತು. ಅದರಲ್ಲಿ ಹಲವು ಮಧ್ಯಮ ವರ್ಗ, ಬಡವರ್ಗದವರು ಔಷಧಿ ಖರೀದಿಸುತ್ತಿದ್ದಾರೆ. ಆದರೆ ನೀವು ಕೆಲವು ವೈದ್ಯರ ಬಳಿ ಚಿಕಿತ್ಸೆಗೆ ಹೋದಾಗ, ಅವರು ಜನೌಷಧಿ ಕೇಂದ್ರದಿಂದ ಔಷಧಿ ಖರೀದಿಸಬೇಡಿ ಎಂದು ಹೇಳುತ್ತಾರೆ. ಹಾಗಾದ್ರೆ ಜನೌಷಧಿ ಕೇಂದ್ರದ ಔಷಧಿ...
Bidar News: ಬೀದರ್ ಜಿಲ್ಲೆಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅಂತರ ರಾಜ್ಯ ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು...