ದೆಹಲಿಯ ಜಂತರ್ ಮಂತರ್ನಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ಹಾಗೂ ಪೊಲೀಸರ ಕ್ರಮದ ಕುರಿತು ಕೇಂದ್ರ ಸಚಿವ ಕಿರಣ್ ರಿಜಿಜು ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡುವೆ ಮಾತಿನ ಸಮರ ತಾರಕಕ್ಕೇರಿದೆ. ಪ್ರತಿಭಟನೆಯಲ್ಲಿ ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎಂಬ ರಿಜಿಜು ಹೇಳಿಕೆಗೆ ರಾಹುಲ್ ಗಾಂಧಿ ತೀವ್ರವಾಗಿ ಕಿಡಿಕಾರಿದ್ದು, "ದೇಶದ ಮಕ್ಕಳಿಗೆ ಸುಳ್ಳು ಹೇಳಬೇಡಿ" ಎಂದು...
ದೇಶದ ರಾಜಧಾನಿ ದೆಹಲಿಯಲ್ಲಿ NEET-UG ಪೇಪರ್ ಲೀಕ್ ಹಗರಣವು ಭಾರೀ ಸಂಚಲನ ಮೂಡಿಸಿದ್ದು, ಜಂತರ್ ಮಂತರ್ನಲ್ಲಿ ಪರಿಸ್ಥಿತಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಾಕ್ರೋಚ್ ಜನತಾ ಪಾರ್ಟಿ (CJP) ನೇತೃತ್ವದಲ್ಲಿ ಬೃಹತ್ ಮಟ್ಟದ ಪ್ರತಿಭಟನೆ ನಡೆಯುತ್ತಿದ್ದು, ಸಾವಿರಾರು ವಿದ್ಯಾರ್ಥಿಗಳು ಹಾಗೂ ಯುವಕರು ಬೀದಿಗಿಳಿದಿದ್ದಾರೆ. ದೇಶದ ಭವಿಷ್ಯವಾದ ವಿದ್ಯಾರ್ಥಿಗಳ ಜೀವನದ ಜೊತೆ ಆಟವಾಡಲಾಗುತ್ತಿದೆ ಎಂದು ಆರೋಪಿಸಿರುವ ಪ್ರತಿಭಟನಾಕಾರರು,...
Special Podcast: ದಿವಂಗತ ಅಧಿಕಾರಿ ಡಿ.ಕೆ.ರವಿ ಅವರ ಪತ್ನಿ ಮತ್ತು ಕಾಂಗ್ರೆಸ್ ನಾಯಕಿ ಕುಸುಮಾ ಅವರು ವಿಧವಾ ಜೀವನದ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.
ಸಮಾಜ ವಿಧವೆಯರನ್ನು, ಡಿವೋರ್ಸ್...