https://youtu.be/h5lZfofxeWY
ಕೆಲವರು ಆರೋಗ್ಯದ ಬಗ್ಗೆ ಮಾತನಾಡುವಾಗ, ಏನ್ಮಾಡೋದು ನೂರೆಂಟು ಖಾಯಿಲೆಗಳು ಬರ್ತಿರ್ತವೆ, ಹೋಗ್ತಿರ್ತವೆ. ಜೀವನ ಮಾಡ್ಕೊಂಡು ಹೋಗ್ತಿರ್ಬೇಕು ಅಂತಾ. ಅಲ್ಲದೇ, ನಾವು ಬಳಸೋ ಆಂಬುಲೆನ್ಸ್ ನಂಬರ್ ಕೂಡ 108. ಅಲ್ಲದೇ ಕೆಲ ಹಿರಿಯರು ಮಾತನಾಡುವಾಗ ನೂರೆಂಟು ವಿಘ್ನ ಅಂತಾ ಮಾತಾಡ್ತಾರೆ. ಇನ್ನು ಜಪ ಮಾಲೆಯಲ್ಲೂ 108 ಮಣಿಗಳಿರುತ್ತದೆ. ಹಾಗಾಗಿ ನಾವಿಂದು ಯಾಕೆ ಜಪ ಮಾಲೆಯಲ್ಲಿ 108...
ಮಲೆನಾಡು ರಾಜಕೀಯ ಅಖಾಡದಲ್ಲಿ ಮಾಜಿ ಸಚಿವ, ಶಾಸಕ ಆರಗ ಜ್ಞಾನೇಂದ್ರ ಮತ್ತು ಮಾಜಿ ಶಾಸಕ ಕಿಮ್ಮನೆ ರತ್ನಾಕರ್ ನಡುವಿನ ರಾಜಕೀಯ ಸಂಘರ್ಷ ಮತ್ತೊಮ್ಮೆ ಭುಗಿಲೆದ್ದಿದೆ. ತೀರ್ಥಹಳ್ಳಿಯಲ್ಲಿ...