Wednesday, May 6, 2026

Japan

ಪಂಜಾಬ್‌ನಲ್ಲಿ ಧರ್ಮಸ್ಥಳದ ಯುವತಿ ಅನುಮಾನಾಸ್ಪದ ಸಾ*ವು ಕೇಸ್‌ಗೆ Twist

National News: ಧರ್ಮಸ್ಥಳದ ಮೂಲದ ಯುವತಿ ಪಂಜಾಬ್‌ನಲ್ಲಿ ಮೃತಳಾದ ಕೇಸ್‌ಗೆ ಇದೀಗ ಬಿಗ್ Twist ಸಿಕ್ಕಿದೆ. ಏರೋಸ್ಪೆಸ್ ವಿದ್ಯಾರ್ಥಿನಿಯಾಗಿದ್ದ ಧರ್ಮಸ್ಥಳದ ಬೋಳಿಯಾರ್ ನ 22 ವರ್ಷದ ಯುವತಿ ಆಕಾಂಕ್ಷಾ ಜಪಾನ್‌ನಲ್ಲಿ ಕೆಲಸ ಮಾಡುವ ಆಸೆಯಿಂದ ಪಂಜಾಬ್‌ನ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಆಕೆ ಆಕಸ್ಮಿಕವಾಗಿ ಮೃತಳಾದ ಕಾರಣ, ಇದು ನಿಗೂಢ ಸಾವು ಎಂದು ಹೇಳಲಾಗುತ್ತಿತ್ತು. ಆದರೆ ಇದೀಗ...

ಕತ್ತರಿ ಮಿಸ್ ಆಗಿದ್ದಕ್ಕೆ 36 ಫ್ಲೈಟ್ ಕ್ಯಾನ್ಸಲ್! – 201 ವಿಮಾನಯಾನ ವಿಳಂಬ

ಕೂದಲು ಅಥವಾ ಬಟ್ಟೆ ಕಟ್ ಮಾಡೋ ಕತ್ತರಿ ಕಾಣೆಯಾದರೆ ಏನಾಗುತ್ತೆ? ಸಿಂಪಲ್ ಆಗಿ ಹೇಳುವುದಾದರೆ ಹೊಸ ಕತ್ತರಿಯನ್ನ ಖರೀದಿ ಮಾಡಿ ಬಳಸಬಹುದು. ಆದರೆ ಜಪಾನ್​​​​ನಲ್ಲಿ ಕತ್ತರಿಯೊಂದು ಕಣ್ಮರೆ ಆಗಿದ್ದಕ್ಕೆ ಬರೋಬ್ಬರಿ 36 ವಿಮಾನಯಾನ ಹಾರಾಟವೇ ರದ್ದಾಗಿದೆ. 201 ವಿಮಾನ ಸಂಚಾರ ವಿಳಂಬ ಆಗಿದೆ. ಸಾವಿರಾರು ಪ್ರಯಾಣಿಕರು ಸಕಾಲಕ್ಕೆ ತೆರಳಲಾಗದೆ ಪರದಾಡಿದ್ದಾರೆ. ಈ ಕತ್ತರಿ ಮಿಸ್...

ಜಪಾನ್‌ ಸರಣಿ ಭೂಕಂಪ: ಮೃತರ ಸಂಖ್ಯೆ 62ಕ್ಕೆ ಏರಿಕೆ

International News: ಜಪಾನ್‌ನಲ್ಲಿ ಸರಣಿ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 62ಕ್ಕೆ ಏರಿಕೆಯಾಗಿದೆ. ಅಲ್ಲದೇ, ಸಾರ್ವಜನಿಕ ಆಸ್ತಿಪಾಸ್ತಿ, ಕಟ್ಟಡ, ವಾಹನಗಳು ಕೂಡ ಹಾನಿಗೊಳಗಾಗಿದೆ. ಇನ್ನು ಜಪಾನ್ ಸ್ಥಿತಿ ಎಷ್ಟು ಅಸ್ತವ್ಯಸ್ತವಾಗಿದೆ ಎಂದರೆ, ಕೆಲವು ಪ್ರದೇಶದಲ್ಲಿ ವಾಸಿಸುತ್ತಿದ್ದ ಜನ, ತಮ್ಮ ಮನೆ ಬಿಟ್ಟು, ಪ್ರಾಣ ಉಳಿಸಿಕೊಳ್ಳಲು ಬೇರೆಡೆ ಹೋಗಬೇಕಾಗಿದೆ. ಇಶಿಕಾವಾದಲ್ಲಿ ನಡೆದ ಭೂಕಂಪಕ್ಕೆ, ಹಲವು ಸಾವು ನೋವು...

Japan: ಜಾದು ಎಂಬಂತೆ ನಾಯಿಯಂತಾದ ಮನುಷ್ಯ

ಅಂತರಾಷ್ಟ್ರೀಯ ಸುದ್ದಿ: ಕೆಲವೊಂದಿಷ್ಟು ಜನ ಇರ್ತಾರೆ ಅವರು ,ಮನುಷ್ಯರಾದಿರದೇ ಬೇರೆ ರೀತಿಯಲ್ಲಿ ಕಾಣಿಸಿಕೊಳ್ಳಬೇಕು ಅಂತ ಬಯಸುತ್ತಾರೆ. ಹೇಗೆಂದರೆ ಮೈ ತುಂಬಾ ಅಚ್ಚೆ ಹಾಕಿಸಿಕೊಂಡು ಬರಿಮೈಯಲ್ಲಿ ಸಾರ್ವಜನಿಕವಾಗಿ ತಿರುಗಾಡಬೇಕು ಜನ ನಮ್ಮನ್ನು ನೋಡಬೇಕು ಎಂದು ಸಾಕಷ್ಟು ಹಣ ಖರ್ಚು ಮಾಡಿ ಹುಚ್ಚಾಟ ಮಾಡುತ್ತಾರೆ ಅದು ಅವರಿಗೆ ಫ್ಯಾಷನ್ ಅನಿಸುತ್ತದೆ . ಅದೇ ರೀತಿ ಜಪಾನಿನ ಒಬ್ಬ...

ಈ ದೇಶದಲ್ಲಿ ನೀರಲ್ಲಿ ಮುಳುಗಿ ಸಾಯುತ್ತಿರುವವರನ್ನು ರಕ್ಷಿಸಿದರೆ ಜೈಲು ಗ್ಯಾರಂಟಿ- Abroad Rules part 1

International Stories: ಬೇರೆ ಬೇರೆ ದೇಶಗಳಲ್ಲಿ ಬೇರೆ ಬೇರೆ ರೂಲ್ಸ್ ಇರುತ್ತದೆ. ಕೆಲವು ಕೆಲಸಗಳನ್ನು ನಾವು ಆ ದೇಶದಲ್ಲಿ ಮಾಡಬಾರದು.  ಅಪ್ಪಿ ತಪ್ಪಿ ಆ ಕೆಲಸವನ್ನು ಮಾಡಿದರೆ, ಫೈನ್ ಕಟ್ಟಬೇಕು ಅಥವಾ ಜೈಲಿಗೆ ಹೋಗಬೇಕು. ಹಾಗಾದರೆ ಯಾವ ದೇಶದಲ್ಲಿ ಯಾವ ರೂಲ್ಸ್ ಇದೆ ತಿಳಿಯೋಣ ಬನ್ನಿ.. ಈ ದೇಶದಲ್ಲಿ ನೀವು ಕ್ರಿಸ್‌ಮಸ್ ದಿನ ಬಿಸ್ಕೇಟ್ ತಿನ್ನುವ...

ಸಂಬಳ ಏರಿಕೆಗೆ ಪಿಎಂ ನಿರ್ಧಾರ…!

www.karnatakatv.net : ದೇಶದ ಆರ್ಥಿಕತೆಯನ್ನು ಮೇಲೆತ್ತಲು ಉದ್ಯೋಗಿಗಳ ಸಂಬಳ ಹೆಚ್ಚಿಸುವುದೇ ಪರಿಹಾರ ಅಂತ  ಜಪಾನ್ ನೂತನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಲಿರುವ ಫುಮಿಯೊ ಕಿಶಿಡಾ ಹೇಳಿದ್ದಾರೆ.. ದೇಶದ ಸಕಲ ಸಮಸ್ಯೆಗಳಿಗೆ ಸಂಬಳ ಏರಿಕೆಯೇ ಪರಿಹಾರ ಅಂತ ಅಭಿಪ್ರಾಯಪಟ್ಟಿರೋ ಕಿಶಿಡಾ ತಾವು ಅಧಿಕಾರ ವಹಿಸಿಕೊಂಡ ಕೂಡಲೇ ಎಲ್ಲಾ ವಲಯಗಳಲ್ಲಿನ ನೌಕರರಿಗೆ ಭತ್ಯೆ ಹೆಚ್ಚಳ ಮಾಡೋ ನಿರೀಕ್ಷೆಯಿದೆ. ಹೀಗಾಗಿ ಕಿಶಿಡಾ...

ಫುಮಿಯೋ ಕಿಶಿಡಾ ಜಪಾನ್ ಪ್ರಧಾನಿಯಾಗಿ ಆಯ್ಕೆ..!

www.karnatakatv.net : ಜಪಾನ್ ನೂತನ ಪ್ರಧಾನಿಯಾಗಿ  ಫುಮಿಯೋ ಕಿಶಿಡಾ ಆಯ್ಕೆಯಾಗಿದ್ದಾರೆ.  ಆಡಳಿತದ ನಾಯಕತ್ವ  ಚುನಾವಣೆಯ ಫಲಿತಾಂಶದ ಪ್ರಕಾರ ಮುಂದಿನ ಪ್ರಧಾನಿಯಾಗಲಿದ್ದಾರೆ. ಎಲ್‌ಡಿಪಿ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿ,  ಮತ್ತು 2012-17ರ ನಡುವೆ ವಿದೇಶಾಂಗ ಸಚಿವರಾಗಿದ್ದರು. ಈ ಸಮಯದಲ್ಲಿ ಅವರು ದಕ್ಷಿಣ ಕೊರಿಯಾದೊಂದಿಗೆ ಒಪ್ಪಂದ ಮಾಡಿಕೊಂಡರು. ಹಾಗೇ 2016ರಲ್ಲಿ ಆಗಿನ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ...

7.5ಲಕ್ಷಕ್ಕೆ ಮಾರಾಟವಾದ ಒಂದು ಗೊಂಚಲು ದ್ರಾಕ್ಷಿ..!!!

ಜಪಾನ್: ಸಾಮಾನ್ಯವಾಗಿ ಒಂದು ಕೆಜಿ ದ್ರಾಕ್ಷಿ 300 ರೂಪಾಯಿ ಇರುತ್ತೆ ಆದ್ರೆ ಇಲ್ಲಿ ಮಾರಾಟವಾದ ದ್ರಾಕ್ಷಿ ಬೆಲೆ ಕೇಳಿದ್ರೆ ನೀವು ದಂಗಾಗಿ ಹೋಗೋದು ಗ್ಯಾರೆಂಟಿ. ಯಾಕಂದ್ರೆ ಈ ದ್ರಾಕ್ಷಿ ಮಾರಾಟವಾಗಿದ್ದು ಒಂದಲ್ಲಾ, ಎರಡಲ್ಲಾ, ಬರೋಬ್ಬರಿ 7ವರೆ ಲಕ್ಷ ರೂಪಾಯಿಗೆ..! ಆಶ್ಚರ್ಯವಾದ್ರೂ ಇದು ಸತ್ಯ. ಜಪಾನ್ ನ ಕನಝಾವಾ ನಗರದಲ್ಲಿ ಹರಾಜಿಗೆ ಇಡಲಾಗಿದ್ದ ಈ ದ್ರಾಕ್ಷಿಯ ಗೊಂಚಲು...
- Advertisement -spot_img

Latest News

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಪನೀರ್, 1 ಈರುಳ್ಳಿ, 12 ಕ್ಯಾಪ್ಸಿಕಂ, 4 ಸ್ಪೂನ್ ಕಾರ್ನ್ ಫ್ಲೋರ್, ಸ್ವಲ್ಪ ಖಾರದ ಪುಡಿ, ಸಣ್ಣಗೆ ಕತ್ತರಿಸಿದ ಶುಂಠಿ- ಬೆಳ್ಳುಳ್ಳಿ,...
- Advertisement -spot_img