Wednesday, September 16, 2026

#japan travel

ಪ್ರತಿಭಾವಂತ ವಿದ್ಯಾರ್ಥಿನಿಗೆ ನೆರವಾದ ಸಂತೋಷ್ ಲಾಡ್ ಜಪಾನ್‌ಗೆ ತೆರಳಲು ಧನಸಹಾಯ

ಧಾರವಾಡ: ಜಿಲ್ಲೆಯ ಕುಂದಗೋಳ‌ ತಾಲೂಕಿನ ಕಳಸ ಗ್ರಾಮದ ವಿದ್ಯಾರ್ಥಿನಿ ಪುಟ್ಟವ್ವ ರಮೇಶ ಬಾಲ್ಕೆ ಅವರಿಗೆ ಕಾರ್ಮಿಕ ಇಲಾಖೆಯ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ‌ ಸಚಿವ ಸಂತೋಷ್ ಲಾಡ್ ಅವರು ಸಂತೋಷ್ ಲಾಡ್ ಫೌಂಡೇಶನ್ ವತಿಯಿಂದ ರೂ, 25,000 ಸಹಾಯಧನ ಮಾಡಿದರು. ವಿದ್ಯಾರ್ಥಿನಿಯು ಕಳಸದ ಸರಕಾರಿ ಪ್ರೌಢಶಾಲೆಯಲ್ಲಿ 10 ನೇ ತರಗತಿ ಓದುತ್ತಿದ್ದು, ಜಪಾನ್‌ನಲ್ಲಿ ನಡೆಯುತ್ತಿರುವ ʼಇನ್‌ಸ್ಪೈರ್...
- Advertisement -spot_img

Latest News

Hubli News: ಜಗತ್ತಿನ ಕಠಿಣ ಸ್ಥಿತಿಯಲ್ಲಿಯೂ ಭಾರತ ಸದೃಢ: ರಾಗಾ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ

Hubli News: ಜಗತ್ತಿನ ಕಠಿಣ ಪರಿಸ್ಥಿತಿಯ ನಡುವೆಯೂ ಭಾರತದ ಆರ್ಥಿಕತೆ ಸದೃಢವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಬ್ರಿಕ್ಸ್ ಸಭೆಯಲ್ಲಿ ಜಗತ್ತಿನ ಹಲವು...
- Advertisement -spot_img