Sunday, July 6, 2025

jarkhand news

Jarkhand News: ಸಾಕು ನಾಯಿಯ ಹುಟ್ಟುಹಬ್ಬಕ್ಕೆ 5 ಲಕ್ಷ ಖರ್ಚು ಮಾಡಿದ ಮಹಿಳೆ

Jarkhand News: ಮೊದಲೆಲ್ಲ ಮನುಷ್ಯನ ಆರ್ಥಿಕ ಪರಿಸ್ಥಿತಿ ಸರಿ ಇಲ್ಲದೇ ಇದ್ದಲ್ಲಿ, ಅಲೆದು ಅಲೆದು ಚಪ್ಪಲಿ ಸವೆದು, ಕೆಲಸ ಸಿಗದ ಸಮಯದಲ್ಲಿ, ಜನ ಅವನನ್ನು ನೋಡಿ, ನಾಯಿ ಪಾಾಡಾಾಗಿದೆ ಅವನದ್ದು ಎಂದು ಹೇಳುತ್ತಿದ್ದರು. ಆದರೆ ಈ ನಾಯಿ ಮನುಷ್ಯನ ಜೀವನವನ್ನೂ ಮೀರಿ ಬದುಕುತ್ತಿದೆ. ಅದಕ್ಕಾಗಿ ಕೆಲವರು, ಹುಟ್ಟಿದರೆ, ಶ್ರೀಮಂತರ ಮನೆ ನಾಯಿಯಾಗಿ ಹುಟ್ಟಬೇಕು ಅಂತಾ...

ಕಡಿಮೆ ಅಂಕ ನೀಡಿದ್ದಕ್ಕೆ ಶಿಕ್ಷಕರಿಗೆ ಥಳಿಸಿದ ವಿದ್ಯಾರ್ಥಿಗಳು..!

Jarkhand News: ಜಾರ್ಖಂಡ್‌ನ ದುಮ್ಕಾ ಜಿಲ್ಲೆಯ ವಸತಿ ಶಾಲೆಯಲ್ಲಿ ಪರೀಕ್ಷೆಯಲ್ಲಿ ಕಡಿಮೆ ಅಂಕ ನೀಡಿದ್ದಕ್ಕೆ ಶಾಲೆಯ ಗಣಿತ ಶಿಕ್ಷಕ ಮತ್ತು ಗುಮಾಸ್ತರನ್ನೇ ಮರಕ್ಕೆ ಕಟ್ಟಿಹಾಕಿ ವಿದ್ಯಾರ್ಥಿಗಳು ಥಳಿಸಿರುವ ಘಟನೆ ನಡೆದಿದೆ. ಮಕ್ಕಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ನಿಜವಾಗಿಯೂ ಅರ್ಹತೆ ಹೊಂದಿದ್ದಾರೆಯೇ ಅಥವಾ ಶಿಕ್ಷಕರು ಉದ್ದೇಶಪೂರ್ವಕವಾಗಿ ಅವರಿಗೆ ಕಡಿಮೆ ಗ್ರೇಡ್ ಗಳನ್ನು ನೀಡಿದ್ದಾರೆಯೇ ಎಂಬುದು ಇನ್ನೂ ಸ್ಪಷ್ಟವಾಗಬೇಕಿದೆ ಎನ್ನಲಾಗುತ್ತಿದೆ. ಇನ್ನು ನಾವು...

10 ದಿನಗಳಲ್ಲೇ ಕೊರೊನಾದಿಂದ ತಾಯಿ ಮತ್ತು ಅವಳ 5 ಮಕ್ಕಳು ಸಾವು..!

ದಿನದಿಂದ ದಿನಕ್ಕೆ ಕೊರೊನಾ ರಣಕೇಕೆ ಹೆಚ್ಚಾಗುತ್ತಲೇ ಸಾಗುತ್ತಿದೆ. ದೊಡ್ಡವರು ಚಿಕ್ಕವರು ಅಂತ ನೋಡದೇ ಎಲ್ಲರಿಗೂ ಕೊರೊನಾ ಕಾಟ ನೀಡುತ್ತಿದೆ. ಇಂಥ ರಕ್ಕಸ ಕೊರೊನಾಕ್ಕೆ ತಾಯಿ(88) ಮತ್ತು ಆಕೆಯ ಆವರು ಮಕ್ಕಳು ಬಲಿಯಾಗಿದ್ದಾರೆ. ಜಾರ್ಖಂಡ್‌ನ ಧಾನ್‌ಬಾದ್‌ನಲ್ಲಿ ಈ ಘಟನೆ ನಡೆದಿದ್ದು, ತಾಯಿ ಸುಮಾರು ವರ್ಷಗಳ ಬಳಿಕ ತಮ್ಮ ಸಂಬಂಧಿಕರ ಮದುವೆಗೆ ಧಾನ್‌ಬಾದ್‌ಗೆ ಆಗಮಿಸಿದ್ದಳು. ಮದುವೆ ದಿನವೇ ಆಕೆ...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img