Saturday, July 27, 2024

jarkhand news

ಕಡಿಮೆ ಅಂಕ ನೀಡಿದ್ದಕ್ಕೆ ಶಿಕ್ಷಕರಿಗೆ ಥಳಿಸಿದ ವಿದ್ಯಾರ್ಥಿಗಳು..!

Jarkhand News: ಜಾರ್ಖಂಡ್‌ನ ದುಮ್ಕಾ ಜಿಲ್ಲೆಯ ವಸತಿ ಶಾಲೆಯಲ್ಲಿ ಪರೀಕ್ಷೆಯಲ್ಲಿ ಕಡಿಮೆ ಅಂಕ ನೀಡಿದ್ದಕ್ಕೆ ಶಾಲೆಯ ಗಣಿತ ಶಿಕ್ಷಕ ಮತ್ತು ಗುಮಾಸ್ತರನ್ನೇ ಮರಕ್ಕೆ ಕಟ್ಟಿಹಾಕಿ ವಿದ್ಯಾರ್ಥಿಗಳು ಥಳಿಸಿರುವ ಘಟನೆ ನಡೆದಿದೆ. ಮಕ್ಕಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ನಿಜವಾಗಿಯೂ ಅರ್ಹತೆ ಹೊಂದಿದ್ದಾರೆಯೇ ಅಥವಾ ಶಿಕ್ಷಕರು ಉದ್ದೇಶಪೂರ್ವಕವಾಗಿ ಅವರಿಗೆ ಕಡಿಮೆ ಗ್ರೇಡ್ ಗಳನ್ನು ನೀಡಿದ್ದಾರೆಯೇ ಎಂಬುದು ಇನ್ನೂ ಸ್ಪಷ್ಟವಾಗಬೇಕಿದೆ ಎನ್ನಲಾಗುತ್ತಿದೆ. ಇನ್ನು ನಾವು...

10 ದಿನಗಳಲ್ಲೇ ಕೊರೊನಾದಿಂದ ತಾಯಿ ಮತ್ತು ಅವಳ 5 ಮಕ್ಕಳು ಸಾವು..!

ದಿನದಿಂದ ದಿನಕ್ಕೆ ಕೊರೊನಾ ರಣಕೇಕೆ ಹೆಚ್ಚಾಗುತ್ತಲೇ ಸಾಗುತ್ತಿದೆ. ದೊಡ್ಡವರು ಚಿಕ್ಕವರು ಅಂತ ನೋಡದೇ ಎಲ್ಲರಿಗೂ ಕೊರೊನಾ ಕಾಟ ನೀಡುತ್ತಿದೆ. ಇಂಥ ರಕ್ಕಸ ಕೊರೊನಾಕ್ಕೆ ತಾಯಿ(88) ಮತ್ತು ಆಕೆಯ ಆವರು ಮಕ್ಕಳು ಬಲಿಯಾಗಿದ್ದಾರೆ. ಜಾರ್ಖಂಡ್‌ನ ಧಾನ್‌ಬಾದ್‌ನಲ್ಲಿ ಈ ಘಟನೆ ನಡೆದಿದ್ದು, ತಾಯಿ ಸುಮಾರು ವರ್ಷಗಳ ಬಳಿಕ ತಮ್ಮ ಸಂಬಂಧಿಕರ ಮದುವೆಗೆ ಧಾನ್‌ಬಾದ್‌ಗೆ ಆಗಮಿಸಿದ್ದಳು. ಮದುವೆ ದಿನವೇ ಆಕೆ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img