Mandya News:
ಮಂಡ್ಯದ ರೈತರ ಹೋರಾಟದ ಸ್ಥಳ ತಲುಪಿದ ಭಾವೈಕ್ಯತಾ ಜಾಥ.ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ನಡೆಯುತ್ತಿರುವ ಆಹೋರಾತ್ರಿ ಧರಣಿ.ಕಳೆದ 65 ದಿನಗಳಿಂದ ನಡೆಯುತ್ತಿರುವ ಹೋರಾಟ.ಕಬ್ಬಿಗೆ ಹಾಗೂ ಹಾಲಿಗೆ ವೈಜ್ಞಾನಿಕ ಬೆಲೆಗೆ ಒತ್ತಾಯ.ರೈತರ ಧರಣಿ ಸ್ಥಳಕ್ಕೆ ಭಾವೈಕ್ಯತಾ ಜಾಥ.ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಹಾಗೂ ದರ್ಶನ್ ಪುಟ್ಟಣ್ಣಯ್ಯ ಭಾಗಿ.ಸರ್ಕಾರ ರೈತರ ಹೋರಾಟಕ್ಕೆ ಸ್ಪಂದಿಸುವ...
Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...