Wednesday, July 22, 2026

jatra utsava

Jatre Utsava: ಸಿದ್ಧಾರೂಢ ಸಂಭ್ರಮದ ತೆಪ್ಪೋತ್ಸವ:

ಹುಬ್ಬಳ್ಳಿ : ಪವಾಡ ಪುರುಷ ಸಿದ್ಧಾರೂಢರ 94ನೇ ಪುಣ್ಯ ಸ್ಮರಣೆ ಹಿನ್ನೆಲೆಯಲ್ಲಿ ತೆಪ್ಪೋತ್ಸವ (ಜಲ ರಥೋತ್ಸವ) ಶುಕ್ರವಾರ ಸಂಜೆ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಸಿದ್ಧಾರೂಢ ಮಠದ ಹೊಂಡದಲ್ಲಿ ವಿಜೃಂಭಣೆಯಿಂದ ಜರುಗಿತು. ಓಂ ನಮಃ ಶಿವಾಯ.., ಶಿವಾಯನಮಃ ಓಂ ಸಿದ್ಧಾರೂಢ ಸ್ವಾಮೀಜಿಗೆ ಜಯವಾಗಲಿ.. ಎಂಬ ಜಯಘೋಷಗಳು ಎಲ್ಲೆಡೆ ಮೊಳಗಿದವು. ಸಿದ್ಧಾರೂಢ ಮಠದ ಟ್ರಸ್ಟ್‌ ಕಮಿಟಿಯ ವತಿಯಿಂದ ನಡೆದ...
- Advertisement -spot_img

Latest News

ರಾಜ್ಯದಲ್ಲೂ ಜೋರಾದ ನೀಟ್ ಜಟಾಪಟಿ – ಶಾಸಕ ಬಿಪಿ ಹರೀಶ್ ಮೇಲೆ ಮೊಟ್ಟೆ ಎಸೆತ!

ನೀಟ್ ಪರೀಕ್ಷಾ ಅಕ್ರಮದ ಕಿಡಿ ಈಗ ಕೇವಲ ದೆಹಲಿಗೆ ಮಾತ್ರ ಸೀಮಿತವಾಗಿಲ್ಲದೆ ಕರ್ನಾಟಕಕ್ಕೂ ತಲುಪಿ ಭಾರಿ ದಂಗಲ್ ಎಬ್ಬಿಸಿದೆ. ದೆಹಲಿಯಲ್ಲಿ ರಾಹುಲ್ ಗಾಂಧಿ ಅವರ ಬಂಧನ...
- Advertisement -spot_img