Friday, July 11, 2025

javeed aqtar

ಜಾವೆದ್ ಅಖ್ತರ್ ರನ್ನು ಹೊಗಳಿದ ಕಂಗನಾ ರಣಾವತ್

ನಟಿ ಕಂಗನಾ ರಣಾವತ್​ ಅವರು ವಿವಾದಗಳಿಂದಲೇ ಹೆಚ್ಚು ಸುದ್ದಿ ಆಗುತ್ತಾರೆ. ಬಾಲಿವುಡ್​ನ ಅನೇಕರನ್ನು ಅವರು ಎದುರು ಹಾಕಿಕೊಂಡಿದ್ದಾರೆ. ಈಗ ಏಕಾಏಕಿ ಜಾವೇದ್​ ಅಖ್ತರ್​  ಅವರನ್ನು ಕಂಗನಾ ರಣಾವತ್​ ಹೊಗಳಿದ್ದಾರೆ. ‘ಜಾವೇದ್​ ಅವರ ಕವಿತೆ ಕೇಳಿದಾಗಲೆಲ್ಲ ಸರಸ್ವತಿಯೇ ಅವರಿಗೆ ಆಶೀರ್ವಾದ ಮಾಡಿದ್ದಾಳೆ ಎನಿಸುತ್ತದೆ. ಅವರಲ್ಲಿ ಸತ್ಯ ಇರುವ ಕಾರಣಕ್ಕೇ ಆ ದೈವಿ ಗುಣ ಇದೆ. ಜೈ ಹಿಂದ್​....
- Advertisement -spot_img

Latest News

Bengaluru: ಮರದ ಕೊಂಬೆ ಬಿದ್ದು ಅಕ್ಷಯ್ ಸಾವು ಕೇಸ್: ಮಗನ ನೆನಪಲ್ಲೇ ತಂದೆ ನಿಧನ

Bengaluru: ಬೆಂಗಳೂರಿನ ಬನಶಂಕರಿಯಲ್ಲಿ ಮರದ ಕೊಂಬೆ ಬಿದ್ದು ಅಕ್ಷಯ್ ಎಂಬ ಯುವಕ ಮೃತನಾಗಿದ್ದ. ಕೆಲ ದಿನಗಳ ಕಾಲ ಕೋಮಾದಲ್ಲಿದ್ದ ಅಕ್ಷಯ್ ಬಳಿಕ ಮೃತನಾದ. ಅಪ್ಪನ ಬರ್ತ್‌ಡೇ...
- Advertisement -spot_img