Sunday, April 13, 2025

Jawan

‘ಹಯ್ಯೋಡಾ’ ಹಾಡಿನ ಮೂಲಕ ವಾಪಸ್ಸಾದ ‘ಕಿಂಗ್ ಆಫ್ ರೊಮ್ಯಾನ್ಸ್’, ಶಾರುಖ್ ಖಾನ್

Movie News: ಹಲವು ಪ್ರೇಮಕಥೆಯಾಧಾರಿತ ಚಿತ್ರಗಳು ಮತ್ತು ಹಾಡುಗಳಲ್ಲಿ ಅಭಿನಯಿಸುವ ಮೂಲಕ ‘ಕಿಂಗ್ ಆಫ್ ರೊಮ್ಯಾನ್ಸ್’ ಎಂಬ ಬಿರುದಿಗೆ ಭಾಜನರಾದವರು ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್. ಆ ಬಿರುದನ್ನು ನಿಜಗೊಳಿಸುವಂತೆ ಅವರು ಇನ್ನೊಮ್ಮೆ ಒಂದು ಅದ್ಭುತ ಗೀತೆಯೊಂದಿಗೆ ವಾಪಸ್ಸಾಗಿದ್ದಾರೆ. ‘ಜವಾನ್’ ಚಿತ್ರದ ‘ಹಯ್ಯೋಡಾ’ ಎಂಬ ಹಾಡು ಇಂದು ಬಿಡುಗಡೆಯಾಗಿದ್ದು, ಭಾರತೀಯ ಚಿತ್ರರಂಗದದಲ್ಲೇ ಹಲವು ರೊಮ್ಯಾಂಟಿಕ್...

Vijay Sethupathi : ವಿಜಯ್ ಸೇತುಪತಿಗೆ  ‘ಸಾವಿನ ವ್ಯಾಪಾರಿ’ ಟ್ಯಾಗ್  ಲೈನ್..?!

Film News : ದಿ ಡೀಲರ್ ಆಫ್ ಡೆತ್ ಅಂದರೆ ಸಾವಿನ ವ್ಯಾಪಾರಿ ಹೀಗಂತ  ಟ್ಯಾಗ್ ಲೈನ್  ದೊರೆತಿದ್ದು ಆ ಒಬ್ಬ ನಟನಿಗೆ  ಅದೂ ನೀಡಿದ್ದು ಡೃರೆಕ್ಟರ್ ಗಳೇ ಅಷ್ಟಕ್ಕೂ  ಆ ನಟನಿಗೆ ಡೈರೆಕ್ಟರ್ ಗಳು ಈ ರೀತಿ ಟ್ಯಾಗ್ ಲೈನ್ ನೀಡಲು ಕಾರಣವೇನು..? ಯಾರು ಆ ನಟ ಹೇಳ್ತೀವಿ ಈ ಸ್ಟೋರಿಯಲ್ಲಿ…. ಬಾಲಿವುಡ್ ಅಂಗಳದಲ್ಲಿ...

ದಾಖಲೆಯ 36 ಕೋಟಿ ರೂ.ಗಳಿಗೆ ಮಾರಾಟವಾಯ್ತು ‘ಜವಾನ್’ ಚಿತ್ರದ ಆಡಿಯೋ ಹಕ್ಕುಗಳು

Movie News: ಶಾರುಖ್ ಅಭಿನಯದ ‘ಪಠಾಣ್’ ಚಿತ್ರವು ಜಗತ್ತಿನಾದ್ಯಂತ 1000 ಕೋಟಿ ರೂ. ಗಳಿಕೆ ಮಾಡುವ ಮೂಲಕ ಬ್ಲಾಕ್ಬಸ್ಟರ್ ಆಗಿತ್ತು. ಇದರಿಂದ ಸಹಜವಾಗಿಯೇ ಅವರ ಮುಂದಿನ ಚಿತ್ರ ‘ಜವಾನ್’ ಮೇಲೆ ಸಾಕಷ್ಟು ನಿರೀಕ್ಷೆಗಳು ಹೆಚ್ಚಾಗಿವೆ. ಈ ಚಿತ್ರದ ಹಕ್ಕುಗಳನ್ನು ತಮ್ಮದಾಗಿಸಿಕೊಳ್ಳುವುದಕ್ಕೆ ಹಲವು ಪ್ರತಿಷ್ಠಿತ ಸಂಸ್ಥೆಗಳು ಮುಂದಾಗಿದ್ದು, ಈ ಪೈಕಿ ಚಿತ್ರದ ಆಡಿಯೋ ಹಕ್ಕುಗಳು ದಾಖಲೆಯ...

ಜೋಶ್ ನಿಂದ ‘ಜವಾನ್’ ನೋಡಿ. ಅಭಿಮಾನಿಗಳಿಗೆ ಶಾರುಖ್ ಕರೆ ..

Movie News: ಶಾರುಖ್ ಕಾನ್ ಅಭಿನಯದ ‘ಜವಾನ್’ ಚಿತ್ರವು ಸೆಪ್ಟೆಂಬರ್ 7ಕ್ಕೆ ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ. ಚಿತ್ರದ ಬಿಡುಗಡೆಗೆ ಇನ್ನು ಎರಡೂವರೆ ತಿಂಗಳಿದ್ದರೂ, ಶಾರುಖ್ ಖಾನ್ ಆಗಲಿ, ಚಿತ್ರತಂಡದವರಾಗಲಿ ಯಾವುದೇ ಗುಟ್ಟನ್ನು ಬಿಟ್ಟುಕೊಟ್ಟಿಲ್ಲ. ಈಗ ಖುದ್ದು ಶಾರುಖ್ ಚಿತ್ರದ ಕುರಿತು ಒಂದು ಮಹತ್ವದ ಸುಳಿವನ್ನು ನೀಡಿದ್ದಾರೆ. ತಮ್ಮ ಅಭಿಮಾನಿಗಳೊಂದಿಗೆ ಆಗಾಗ ಟ್ವಿಟರ್ ನಲ್ಲಿ #AskSRK ಎಂಬ ಪ್ರಶ್ನೋತ್ತರ...

ಭಾರೀ ಮೊತ್ತಕ್ಕೆ ಮಾರಾಟವಾಯಿತು “ಜವಾನ್” ಚಿತ್ರದ ಓಟಿಟಿ, ಸಂಗೀತ ಮತ್ತು ಸ್ಯಾಟಿಲೈಟ್ ಹಕ್ಕುಗಳು

Movie News: ಶಾರುಖ್ ಖಾನ್ ಅಭಿನಯದ ‘ಜವಾನ್’ ಚಿತ್ರದ ಬಗ್ಗೆ ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲ ಮತ್ತು ನಿರೀಕ್ಷೆಗಳು ಮನೆಮಾಡಿವೆ. ಈ ವರ್ಷದ ಅತೀ ನಿರೀಕ್ಷಿತ ಮತ್ತು ದುಬಾರಿ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಈ ಚಿತ್ರವನ್ನು ಶಾರುಖ್ ಖಾನ್ ಅವರ ರೆಡ್ ಚಿಲ್ಲೀಸ್ ಎಂಟರ್ ಟೈನ್ ಮೆಂಟ್ ಸಂಸ್ಥೆ ನಿರ್ಮಿಸುತ್ತಿದ್ದು, ಜನಪ್ರಿಯ ನಿರ್ದೇಶಕರಾದ ಅಟ್ಲಿ...
- Advertisement -spot_img

Latest News

ನಡು ರಸ್ತೆಯಲ್ಲಿ ಸೌದೆ ಒಲೆ ಹಚ್ಚಿ, ಚಪಾತಿ ಮಾಡಿ, ಕೇಂದ್ರದ ವಿರುದ್ಧ ಕಾಂಗ್ರೆಸ್ ಮಹಿಳಾಮಣಿಗಳ ಪ್ರೊಟೆಸ್ಟ್

Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ. ಹುಬ್ಬಳ್ಳಿಯ ಕಾರವಾರ...
- Advertisement -spot_img