Sunday, September 8, 2024

jaya he

“Jaya he”,ದೇಶಕಾಯೋ ಸೈನಿಕನಿಗೊಂದು ಸಲಾಮ್..

www.karnatakatv.com:ನಾವೇಲ್ಲಾ ಇಂದು ನೆಮ್ಮದಿಯಾಗಿ ಇರಲು ಮುಖ್ಯಕಾರಣವೆಂದರೆ ಅದು ಸೈನಿಕರು. ಬಿಸಿಲು,ಮಳೆ,ಗಾಳಿ,ಚಳಿ ಯಾವುದನ್ನು ಲೆಕ್ಕಿಸದೆ ಗಡಿಯಲ್ಲಿನಿಂತು ದೇಶದೊಳಗಿರುವ ಜನರನ್ನು ರಕ್ಷಿಸುವ ಸೈನಿಕನ ತ್ಯಾಗ ಪರಿಶ್ರಮಕ್ಕೆ ಒಂದು ಸಲಾಮ್ ಹೇಳಲೆಂದೇ ಬಂದಿದೆ "ಜಯಹೇ" ಕನ್ನಡ ಆಲ್ಬಮ್ ಸಾಂಗ್. ಸೈನಿಕರು ನಮಗಾಗಿ ಮಾಡಿರುವ ತ್ಯಾಗ,ಬಲಿದಾನ ಇವೆಲ್ಲವುಗಳಿಗೆ ಒಂದು ಕೃತಗ್ನತೆ ಸಲ್ಲಿಸಲು ಈ ಹಾಡನ್ನು ರಚಿಸಿದ್ದಾರೆ. ಒಂದು ಸುಂದರ ಪರಿಕಲ್ಪನೆಯೊಂದಿಗೆ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img