www.karnatakatv.com:ನಾವೇಲ್ಲಾ ಇಂದು ನೆಮ್ಮದಿಯಾಗಿ ಇರಲು ಮುಖ್ಯಕಾರಣವೆಂದರೆ ಅದು ಸೈನಿಕರು. ಬಿಸಿಲು,ಮಳೆ,ಗಾಳಿ,ಚಳಿ ಯಾವುದನ್ನು ಲೆಕ್ಕಿಸದೆ ಗಡಿಯಲ್ಲಿನಿಂತು ದೇಶದೊಳಗಿರುವ ಜನರನ್ನು ರಕ್ಷಿಸುವ ಸೈನಿಕನ ತ್ಯಾಗ ಪರಿಶ್ರಮಕ್ಕೆ ಒಂದು ಸಲಾಮ್ ಹೇಳಲೆಂದೇ ಬಂದಿದೆ "ಜಯಹೇ" ಕನ್ನಡ ಆಲ್ಬಮ್ ಸಾಂಗ್. ಸೈನಿಕರು ನಮಗಾಗಿ ಮಾಡಿರುವ ತ್ಯಾಗ,ಬಲಿದಾನ ಇವೆಲ್ಲವುಗಳಿಗೆ ಒಂದು ಕೃತಗ್ನತೆ ಸಲ್ಲಿಸಲು ಈ ಹಾಡನ್ನು ರಚಿಸಿದ್ದಾರೆ. ಒಂದು ಸುಂದರ ಪರಿಕಲ್ಪನೆಯೊಂದಿಗೆ...
News: ತಾಯಿಯ ಜೀವ ಆಪತ್ತಿನಲ್ಲಿದ್ದಾಗ ವೈದ್ಯರ ಕಾಳಜಿ ಮತ್ತು ಯೋಜಿತ ಚಿಕಿತ್ಸೆಯಿಂದ ಯಶಸ್ವಿಯಾಗಿ ಮಗುವಿಗೆ ಜನ್ಮ ನೀಡಿದ ಘಟನೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಗರ್ಭಿಣಿಯೊಬ್ಬರು...