Monday, June 16, 2025

Jaya Mruthyanjaya

ಇವರನ್ನೇ ಸಿಎಂ ಮಾಡಿ ಅಂತಾ ಹೇಳೋದು ಮಠಾಧೀಶರ ಕೆಲಸವಲ್ಲಃ ಜಯಮೃತ್ಯುಂಯ ಸ್ವಾಮೀಜಿ

Hubli News: ಹುಬ್ಬಳ್ಳಿ: ಯಾವುದೇ ಸರಕಾರದಲ್ಲಿ ಇವರನ್ನೇ ಮುಖ್ಯಮಂತ್ರಿ ಮಾಡಿ ಅಂತಾ ಹೇಳೋದು ಮಠಾಧೀಶರ ಕೆಲಸವಲ್ಲ ಎಂದು ಕೂಡಲಸಂಗಮ ಪಂಚಮಸಾಲಿ‌ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು. ಮುಖ್ಯಮಂತ್ರಿ ಮಾಡೋದು ಆಡಳಿತ ಪಕ್ಷದ ಶಾಸಕರ ಕೆಲಸ ಸಲಹೆ ಕೇಳಿದ್ರೆ ಸಮಾಜದ ಗುರುಗಳಾಗಿ ಸಲಹೆ ಕೊಡಬೇಕು. ಮೀಸಲಾತಿ ಪಾದಯಾತ್ರೆಯ ನಂತರ ಇವರನ್ನೇ ಮಂತ್ರಿ ಮಾಡಿ ಅಂತಾ ಹೇಳೋದು...
- Advertisement -spot_img

Latest News

ಶಬರಿಮಲೈ ಅಯ್ಯಪ್ಪ ದರ್ಶನ ಮಾಡಿ ಬರುವಾಗ ಹೃದಯಾಘಾತದಿಂದ ಯುವಕ ಸಾ*ವು

National News: ಶಬರಿಮಲೈ ಅಯ್ಯಪ್ಪನ ದರ್ಶನ ಮುಗಿಸಿ ಬರುವಾಗ, 18 ವರ್ಷದ ಅಯ್ಯಪ್ಪ ಭಕ್ತ ಹೃದಯಾಘಾತದಿಂದ ಮೃತನಾಗಿದ್ದಾನೆ. ರಾಮನಗರದ ಕನಕಪುರ ಮೂಲದ ಪ್ರಜ್ವಲ್ ಮೃತ ಭಕ್ತನಾಗಿದ್ದಾನೆ. ಕನಕಪುರ...
- Advertisement -spot_img