Sunday, June 1, 2025

jayachamarajendra vadeyara

Laxmi hebbalkar: ಜಮಚಾಮರಾಜೇಂದ್ರ ಒಡೆಯರ್ ಪುಣ್ಯ ಸ್ಮರಣೆ..!

ಮೈಸೂರು: ಇಂದು ಶ್ರೀ ಜಮಚಾಮರಾಜೇಂದ್ರ ಒಡೆಯರ ಪುಣ್ಯ ಸ್ಮರಣೆಯಿದ್ದು  ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಟ್ವೀಟ್ ಮೂಲಕ ಗೌರವ ನಮನಗಳನ್ನು ಸಲ್ಲಿಸಿದ್ದಾರೆ. ಮೈಸೂರು ರಾಜವಂಶದ ದಕ್ಷ ಆಡಳಿತಗಾರ, ರಾಜಯೋಗಿ ಬಿರುದಾಂಕಿತ ಶ್ರೀ ಜಯಚಾಮರಾಜೇಂದ್ರ ಒಡೆಯರ್ ಅವರ ಪುಣ್ಯಸ್ಮರಣೆಯಂದು ಗೌರವ ನಮನಗಳು. ಮೈಸೂರು ಸಂಸ್ಥಾನದ 25 ನೇ ಮಹಾರಾಜರಾಗಿ ರಾಜತಂತ್ರ, ಪ್ರಜಾತಂತ್ರ ಆಳ್ವಿಕೆ ಹಾಗೂ ಸಮಾಜಮುಖಿ ಚಿಂತನೆ, ಜನಪರ ಕಾರ್ಯಗಳ...
- Advertisement -spot_img

Latest News

Hassan News: ಚಿನ್ನಕ್ಕಾಗಿ ಅನ್ನ ಹಾಕಿದ ಯಜಮಾನನ ಜೀವವನ್ನೇ ತೆಗೆದ ದುಷ್ಟರು

Hassan News: ಚಿನ್ನ, ದುಡ್ಡು ಅಂದ್ರೆ ಈಗಿನ ಕಾಲದಲ್ಲಿ ಕೆಲವರು ಮನುಷ್ಯತ್ವವನ್ನೇ ಮರೆತು ಬಿಡುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನಲ್ಲಿ, ಮಗಳ ಮದುವೆಗಾಗಿ ಚಿನ್ನ ಮಾಡಿದ್ದನ್ನು...
- Advertisement -spot_img