Monday, March 16, 2026

jayachamarajendra vadeyara

Laxmi hebbalkar: ಜಮಚಾಮರಾಜೇಂದ್ರ ಒಡೆಯರ್ ಪುಣ್ಯ ಸ್ಮರಣೆ..!

ಮೈಸೂರು: ಇಂದು ಶ್ರೀ ಜಮಚಾಮರಾಜೇಂದ್ರ ಒಡೆಯರ ಪುಣ್ಯ ಸ್ಮರಣೆಯಿದ್ದು  ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಟ್ವೀಟ್ ಮೂಲಕ ಗೌರವ ನಮನಗಳನ್ನು ಸಲ್ಲಿಸಿದ್ದಾರೆ. ಮೈಸೂರು ರಾಜವಂಶದ ದಕ್ಷ ಆಡಳಿತಗಾರ, ರಾಜಯೋಗಿ ಬಿರುದಾಂಕಿತ ಶ್ರೀ ಜಯಚಾಮರಾಜೇಂದ್ರ ಒಡೆಯರ್ ಅವರ ಪುಣ್ಯಸ್ಮರಣೆಯಂದು ಗೌರವ ನಮನಗಳು. ಮೈಸೂರು ಸಂಸ್ಥಾನದ 25 ನೇ ಮಹಾರಾಜರಾಗಿ ರಾಜತಂತ್ರ, ಪ್ರಜಾತಂತ್ರ ಆಳ್ವಿಕೆ ಹಾಗೂ ಸಮಾಜಮುಖಿ ಚಿಂತನೆ, ಜನಪರ ಕಾರ್ಯಗಳ...
- Advertisement -spot_img

Latest News

Political News: ಕರ್ನಾಟಕದ ಇತಿಹಾಸದಲ್ಲೇ ಕಪ್ಪು ಚುಕ್ಕೆ: ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವದ ಹತ್ಯೆ!

Political News: ಸ್ಪೀಕರ್ ಯು.ಟಿ.ಖಾದರ್ ಅವರು ಇಂದು ಸದನದಿಂದ ಆಚೆ ನಡೆದಿದ್ದು, ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ವಿರೋಧ ಪಕ್ಷದ ನಾಯಕ...
- Advertisement -spot_img