Saturday, July 27, 2024

jayachamarajendra vadeyara

Laxmi hebbalkar: ಜಮಚಾಮರಾಜೇಂದ್ರ ಒಡೆಯರ್ ಪುಣ್ಯ ಸ್ಮರಣೆ..!

ಮೈಸೂರು: ಇಂದು ಶ್ರೀ ಜಮಚಾಮರಾಜೇಂದ್ರ ಒಡೆಯರ ಪುಣ್ಯ ಸ್ಮರಣೆಯಿದ್ದು  ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಟ್ವೀಟ್ ಮೂಲಕ ಗೌರವ ನಮನಗಳನ್ನು ಸಲ್ಲಿಸಿದ್ದಾರೆ. ಮೈಸೂರು ರಾಜವಂಶದ ದಕ್ಷ ಆಡಳಿತಗಾರ, ರಾಜಯೋಗಿ ಬಿರುದಾಂಕಿತ ಶ್ರೀ ಜಯಚಾಮರಾಜೇಂದ್ರ ಒಡೆಯರ್ ಅವರ ಪುಣ್ಯಸ್ಮರಣೆಯಂದು ಗೌರವ ನಮನಗಳು. ಮೈಸೂರು ಸಂಸ್ಥಾನದ 25 ನೇ ಮಹಾರಾಜರಾಗಿ ರಾಜತಂತ್ರ, ಪ್ರಜಾತಂತ್ರ ಆಳ್ವಿಕೆ ಹಾಗೂ ಸಮಾಜಮುಖಿ ಚಿಂತನೆ, ಜನಪರ ಕಾರ್ಯಗಳ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img