Saturday, August 8, 2026

jayachamarajendra vadeyara

Laxmi hebbalkar: ಜಮಚಾಮರಾಜೇಂದ್ರ ಒಡೆಯರ್ ಪುಣ್ಯ ಸ್ಮರಣೆ..!

ಮೈಸೂರು: ಇಂದು ಶ್ರೀ ಜಮಚಾಮರಾಜೇಂದ್ರ ಒಡೆಯರ ಪುಣ್ಯ ಸ್ಮರಣೆಯಿದ್ದು  ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಟ್ವೀಟ್ ಮೂಲಕ ಗೌರವ ನಮನಗಳನ್ನು ಸಲ್ಲಿಸಿದ್ದಾರೆ. ಮೈಸೂರು ರಾಜವಂಶದ ದಕ್ಷ ಆಡಳಿತಗಾರ, ರಾಜಯೋಗಿ ಬಿರುದಾಂಕಿತ ಶ್ರೀ ಜಯಚಾಮರಾಜೇಂದ್ರ ಒಡೆಯರ್ ಅವರ ಪುಣ್ಯಸ್ಮರಣೆಯಂದು ಗೌರವ ನಮನಗಳು. ಮೈಸೂರು ಸಂಸ್ಥಾನದ 25 ನೇ ಮಹಾರಾಜರಾಗಿ ರಾಜತಂತ್ರ, ಪ್ರಜಾತಂತ್ರ ಆಳ್ವಿಕೆ ಹಾಗೂ ಸಮಾಜಮುಖಿ ಚಿಂತನೆ, ಜನಪರ ಕಾರ್ಯಗಳ...
- Advertisement -spot_img

Latest News

ಅರಣ್ಯ ಇಲಾಖೆ ಅಧಿಕಾರಿಗಳು ಜನರೊಂದಿಗೆ ಸೌಹಾರ್ದಯುತವಾಗಿ ನಡೆದುಕೊಳ್ಳಬೇಕು: ಶಾಸಕ ಶಿವರಾಮ ಹೆಬ್ಬಾರ್

Sirsi News: ಜನರ ಜೊತೆ ಅರಣ್ಯ ಇಲಾಖೆಯ ಅಧಿಕಾರಿಗಳು ಮಾನವೀಯತೆ ಹಾಗೂ ಸೌಜನ್ಯದಿಂದ ನಡೆದುಕೊಳ್ಳಬೇಕು. ಅಧಿಕಾರ ಎಂದರೆ ಜನರನ್ನು ಹೆದರಿಸುವುದಲ್ಲ, ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ...
- Advertisement -spot_img