Saturday, April 11, 2026

jayadeva hospetel

ಹಾಸನಕ್ಕೂ ಜಯದೇವ ಹೃದ್ರೋಗ ಆಸ್ಪತ್ರೆ!

ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಜಯದೇವ ಮಾದರಿಯಲ್ಲೇ ಹೃದ್ರೋಗ ಆಸ್ಪತ್ರೆ ಪ್ರಾರಂಭದ ಕೂಗು ಹೆಚ್ಚಾಗಿದೆ. ಜಿಲ್ಲೆಯ ಜನರಷ್ಟೇ ಅಲ್ಲ, ಜನಪ್ರತಿನಿಧಿಗಳೂ ಕೂಡ ಈ ವಿಚಾರದಲ್ಲಿ ಒಗ್ಗಟ್ಟಾಗಿದ್ದಾರೆ. ಈಗಾಗಲೇ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಂಡ, ಹಾಸನ ಜಿಲ್ಲೆಗೆ ಆಗಮಿಸಿ ಪರಿಶೀಲನೆ ನಡೆಸಿದೆ. ಶೀಘ್ರವೇ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಕೆ...

ಹಾಸನ ಹೃದಯಾಘಾತಕ್ಕೆ ‘ರೆಡ್ ಮೀಟ್’ ಕಾರಣ!

ಹಾಸನ ಜಿಲ್ಲೆಯಲ್ಲಿ ಕಳೆದ 42 ದಿನಗಳಲ್ಲಿ 26 ಮಂದಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇದಕ್ಕೆ ನಿಖರ ಕಾರಣ ತಿಳಿದು, ತನಿಖೆಗಿಳಿದ್ದ ತಜ್ಞರ ಸಮಿತಿಯೇ ಶಾಕ್ ಆಗಿದೆ. ಇತ್ತೀಚೆಗೆ ಹೃದಯಾಘಾತ ಸಾವು ಪ್ರಕರಣಗಳ ಸಂಖ್ಯೆ ಹೆಚ್ಚಳಕ್ಕೆ ಕಾರಣ ಏನೆಂಬುದು ಕೊನೆಗೂ ಬಯಲಾಗಿದೆ. ಹೃದಯಾಘಾತ ಹೆಚ್ಚಾಗುತ್ತಿದ್ದಂತೆ ಬೆಂಗಳೂರಿನ ಜಯದೇವ ಆಸ್ಪತ್ರೆ ಮುಖ್ಯಸ್ಥರ ನೇತೃತ್ವದಲ್ಲಿ ತಜ್ಞರ ಸಮಿತಿ ರಚಿಸಲಾಗಿತ್ತು. 10 ದಿನದಲ್ಲೇ...

ಜಯದೇವ ಹೃದ್ರೋಗ ಆಸ್ಪತ್ರೆಗೆ ಇನ್ಫೋಸಿಸ್ ಸುಧಾ ಮೂರ್ತಿ ಅವರಿಂದ 350 ಹಾಸಿಗೆಗಳ ದೇಣಿಗೆ..!

ಬೆಂಗಳೂರು: ಜಯದೇವ ಹೃದ್ರೋಗ ಮತ್ತು ಸಂಶೋಧನಾ ಸಂಸ್ಥೆಗೆ ಇನ್ಫೋಸಿಸ್ ಫೌಂಡೇಶನ್ ವತಿಯಿಂದ 350 ಹಾಸಿಗೆಗಳ ಸಾಮರ್ಥ್ಯದ ಆಸ್ಪತ್ರೆಗೆ ದೇಣಿಗೆಯನ್ನು ನೀಡಲಾಗಿದೆ.103 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಿಣವಾಗಿದೆ. ಇನ್ಫೋಸಿಸ್ ನ ಅಧ್ಯಕ್ಷೆ ಸುಧಾಮೂರ್ತಿಯವರು ಆಸ್ಪತ್ರೆಗೆ ದೇಣಿಗೆ ನೀಡಿದ್ದಾರೆ. ಈ ಆಸ್ಪತ್ರೆ ಸೇರಿದರೆ ದೇಶದ ಅತ್ಯಂತ ದೊಡ್ಡ ಹೃದ್ರೋಗ ಆಸ್ಪತ್ರೆ ಎಂಬ ಹೆಗ್ಗಳಿಕೆಗೆ ಜಯದೇವ ಹೃದ್ರೂಗ...
- Advertisement -spot_img

Latest News

National News: ಕುಂಭಮೇಳದ ಮೋನಾಲಿಸಾ ಅಪ್ರಾಪ್ತೆ: ಪತಿ ವಿರುದ್ಧ ಪೋಕ್ಸೋ ಕೇಸ್ ದಾಖಲು

National News: ಕೆಲ ದಿನಗಳ ಹಿಂದೆ ಅಪ್ಪ-ಅಮ್ಮನ ವಿರುದ್ಧ ಹೋಗಿ, ಕುಂಭಮೇಳದಲ್ಲಿ ಫೇಮಸ್ ಆಗಿದ್ದ ಮೋನಾಲೀಸಾ ಮುಸ್ಲಿಂ ಯುವಕನ ಜತೆ ಕೇರಳದಲ್ಲಿ ವಿವಾಹವಾಗಿದ್ದಳು. ಅಪ್ಪನ ವಿರುದ್ಧ ಪೋಲೀಸರಿಗೆ...
- Advertisement -spot_img