ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಜಯದೇವ ಮಾದರಿಯಲ್ಲೇ ಹೃದ್ರೋಗ ಆಸ್ಪತ್ರೆ ಪ್ರಾರಂಭದ ಕೂಗು ಹೆಚ್ಚಾಗಿದೆ. ಜಿಲ್ಲೆಯ ಜನರಷ್ಟೇ ಅಲ್ಲ, ಜನಪ್ರತಿನಿಧಿಗಳೂ ಕೂಡ ಈ ವಿಚಾರದಲ್ಲಿ ಒಗ್ಗಟ್ಟಾಗಿದ್ದಾರೆ. ಈಗಾಗಲೇ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಂಡ, ಹಾಸನ ಜಿಲ್ಲೆಗೆ ಆಗಮಿಸಿ ಪರಿಶೀಲನೆ ನಡೆಸಿದೆ. ಶೀಘ್ರವೇ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಕೆ...
ಹಾಸನ ಜಿಲ್ಲೆಯಲ್ಲಿ ಕಳೆದ 42 ದಿನಗಳಲ್ಲಿ 26 ಮಂದಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇದಕ್ಕೆ ನಿಖರ ಕಾರಣ ತಿಳಿದು, ತನಿಖೆಗಿಳಿದ್ದ ತಜ್ಞರ ಸಮಿತಿಯೇ ಶಾಕ್ ಆಗಿದೆ. ಇತ್ತೀಚೆಗೆ ಹೃದಯಾಘಾತ ಸಾವು ಪ್ರಕರಣಗಳ ಸಂಖ್ಯೆ ಹೆಚ್ಚಳಕ್ಕೆ ಕಾರಣ ಏನೆಂಬುದು ಕೊನೆಗೂ ಬಯಲಾಗಿದೆ.
ಹೃದಯಾಘಾತ ಹೆಚ್ಚಾಗುತ್ತಿದ್ದಂತೆ ಬೆಂಗಳೂರಿನ ಜಯದೇವ ಆಸ್ಪತ್ರೆ ಮುಖ್ಯಸ್ಥರ ನೇತೃತ್ವದಲ್ಲಿ ತಜ್ಞರ ಸಮಿತಿ ರಚಿಸಲಾಗಿತ್ತು. 10 ದಿನದಲ್ಲೇ...
ಬೆಂಗಳೂರು: ಜಯದೇವ ಹೃದ್ರೋಗ ಮತ್ತು ಸಂಶೋಧನಾ ಸಂಸ್ಥೆಗೆ ಇನ್ಫೋಸಿಸ್ ಫೌಂಡೇಶನ್ ವತಿಯಿಂದ 350 ಹಾಸಿಗೆಗಳ ಸಾಮರ್ಥ್ಯದ ಆಸ್ಪತ್ರೆಗೆ ದೇಣಿಗೆಯನ್ನು ನೀಡಲಾಗಿದೆ.103 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಿಣವಾಗಿದೆ. ಇನ್ಫೋಸಿಸ್ ನ ಅಧ್ಯಕ್ಷೆ ಸುಧಾಮೂರ್ತಿಯವರು ಆಸ್ಪತ್ರೆಗೆ ದೇಣಿಗೆ ನೀಡಿದ್ದಾರೆ. ಈ ಆಸ್ಪತ್ರೆ ಸೇರಿದರೆ ದೇಶದ ಅತ್ಯಂತ ದೊಡ್ಡ ಹೃದ್ರೋಗ ಆಸ್ಪತ್ರೆ ಎಂಬ ಹೆಗ್ಗಳಿಕೆಗೆ ಜಯದೇವ ಹೃದ್ರೂಗ...
Haveri News: ಹಾವೇರಿಯ ಶಾಲೆಯ``ಂದರಲ್ಲಿ ಶಾಕ್ ನೀಡುವ ದೃಶ್ಯ ಕಾಣಿಸಿದ್ದು, ಮಕ್ಕಳ ಕೈಯಲ್ಲಿ ಶಾಲೆ ಕೆಲಸಗಳನ್ನು ಮಾಡಿಸುತ್ತಿರುವ ಶಿಕ್ಷಕರ ವರ್ತನೆ ಜನರ ಆಕ್ರೋಶಕ್ಕೆ ಕಾರಣವಾಗಿದೆ.
ಹಾವೇರಿ ಜಿಲ್ಲೆಯ...