Saturday, July 27, 2024

jayalalita

Political News: ತಮಿಳುನಾಡಿನಲ್ಲಿ ‘ಅಮ್ಮ’ ರೀ ಎಂಟ್ರಿ!

Political News: ಅಮ್ಮ ಎಂದೇ ಖ್ಯಾತಿ ಗಳಿಸಿದ ಮಾಜಿ ಸಿ.ಎಂ ದಿವಂಗತ ಜಯಲಲಿತಾ ಅವರ ಹೆಸರು ತಮಿಳುನಾಡು ರಾಜಕೀಯದಲ್ಲಿ ಮತ್ತೆ ಮುನ್ನೆಲೆಗೆ ಬಂದಿದೆ. ತಮಿಳುನಾಡಿನಲ್ಲಿ ಮತ್ತೊಮ್ಮೆ ಅಮ್ಮನ ಆಡಳಿತ ಪುನರ್ ಸ್ಥಾಪಿಸಲಾಗುವುದು ಎಂದು ಜಯಲಲಿತಾ ಅವರ ಆಪ್ತೆ ವಿ.ಕೆ. ಶಶಿಕಲಾ ಅವರು ಘೋಷಿಸಿದ್ದಾರೆ. ರಾಜಕೀಯ ಪ್ರವೇಶ ಮಾಡುವುದಾಗಿ ಘೋಷಣೆ ಮಾಡಿರುವ ಶಶಿಕಲಾ, ಎಐಎಡಿಎಂಕೆ ಕಥೆ ಇನ್ನೂ...

ಜಯಲಲಿತಾ ಪುತ್ರ ಜೈಲಿನಿಂದ ರಿಲೀಸ್..!

www.karnatakatv.net : ಜಯಲಲಿತಾ ದತ್ತು ಪುತ್ರ ಸುಧಾಕರನ್ ಇಂದು ಜೈಲಿನಿಂದ ಬಿಡುಗಡೆಯಾಗಿದ್ದಾರೆ. 5 ವರ್ಷಗಳಿಂದ ಜೈಲುವಾಸದಲ್ಲಿದ್ದ ಜಯಲಲಿತಾ ಅವರ ದತ್ತು ಪುತ್ರ ಇಂದು ರಿಲಿಸ್ ಆಗಿದ್ದಾರೆ. ಸುಧಾಕರನ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದು, ರಿಲಿಸ್ ಆಗುತ್ತಿದ್ದಂತೆ ಅವರ ಅಭಿಮಾನಿಗಳು ಅವರ ಪರವಾಗಿ ಘೋಷಣೆಯನ್ನು ಕೂಗಿ ಅವರನ್ನು ಸ್ವಾಗತಿಸಿದ್ರು, ಹಾಗೇಯೇ ಶಶಿಕಲಾ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img