Friday, May 16, 2025

Jayalalitha

Tamilnadu News: ಮಾಜಿ ಸಿಎಂ ಸೀರೆ ಬೆಂಗಳೂರಿಗೆ ಹಸ್ತಾಂತರ..?! ಏನಿದು ನಾರಿ ಸೀರೆ ರಹಸ್ಯ..?!

Tamilnadu News: ತಮಿಳುನಾಡಿನ ಮಾಜಿ ಸಿಎಂ ಜೆ. ಜಯಲಲಿತಾರಿಂದ ವಶಪಡಿಸಿಕೊಳ್ಳಲಾಗಿದ್ದ ಕೋಟ್ಯಂತರ ರೂ. ಬೆಲೆ ಬಾಳುವ 11,344 ಜರತಾರಿ ಸೀರೆಗಳು, ಬೆಳ್ಳಿ ಲೇಪಿತ ಸಾಮಗ್ರಿಗಳನ್ನು ಬೆಂಗಳೂರಿಗೆ ಸ್ಥಳಾಂತರಿಸುವಂತೆ ಆರ್‌ಟಿಐ ಕಾರ್ಯಕರ್ತ ಟಿ. ನರಸಿಂಹಮೂರ್ತಿ ಅವರು ವಿಚಕ್ಷಣಾ ಮತ್ತು ಭ್ರಷ್ಟಾಚಾರ ನಿಯಂತ್ರಣ ಮಹಾ ನಿರ್ದೇಶನಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಭ್ರಷ್ಟಾಚಾರ ಆರೋಪದಲ್ಲಿಈ ಸಾಮಾಗ್ರಿಗಳನ್ನು ಒತ್ತುವರಿ ಮಾಡಲಾಗಿದೆ. ಇವುಗಳಲ್ಲಿ700 ಕೆ.ಜಿ....

ತಲೈವಿ ಚಿತ್ರದ ಡಿಜಿಟಲ್ ಹಕ್ಕುಗಳು ಎಷ್ಟು ಕೋಟಿಗೆ ಮಾರಾಟವಾಗಿದೆ ಗೊತ್ತಾ..?

ತಮಿಳುನಾಡಿನ ಮಾಜಿ ಸಿಎಂ ದಿ.ಜಯಲಲಿತಾ ಜೀವನದ ಬಗ್ಗೆ ಸಿನಿಮಾ ಮಾಡಲು ಈಗಾಗಲೇ ಸೌತ್ ಮತ್ತು ನಾರ್ತ್‌ನಲ್ಲಿ ಭಾರೀ ಪೈಪೋಟಿ ನಡೆದಿದ್ದು, ಈಗ ಹಿಂದಿಯ ತಲೈವಿ ಸಿನಿಮಾ ಬಗ್ಗೆ ಬಿಸಿ ಬಿಸಿ ಸುದ್ದಿಯೊಂದು ಹೊರಬಿದ್ದಿದೆ. ತಮಿಳು, ತೆಲುಗು ಮತ್ತು ಹಿಂದಿಯಲ್ಲಿ ನಿರ್ಮಾಣವಾಗುತ್ತಿರುವ ತಲೈವಿ ಚಿತ್ರದಲ್ಲಿ ಬಾಲಿವುಡ್ ನಟಿ ಕಂಗನಾ ರಾಣಾವತ್ ಜಯಲಲಿತಾ ಪಾತ್ರಕ್ಕೆ ಜೀವ ತುಂಬಿದ್ದು,...

ಅಣ್ಣಾಮಲೈ ರಾಜೀನಾಮೆಗೆ ಮೋದಿ ಕಾರಣವಂತೆ….!

ಕರ್ನಾಟಕದ ರಿಯಲ್ ಸಿಂಗಂ ಖಡಕ್ ಪೊಲೀಸ್ ಅಧಿಕಾರಿ ರಾಜೀನಾಮೆಗೆ ಪ್ರಧಾನಿ ನರೇಂದ್ರ ಮೋದಿ ಕಾರಣವಂತೆ. ಈ ರೀತಿಯ ಸುದ್ದಿ ಈಗ ಕೇಳಿ ಬರ್ತಿದೆ. ಐಪಿಎಸ್ ಅಧಿಕಾರಿ ಅಣ್ಣಾಮಲೈ ವಯಕ್ತಿ ಕಾರಣ ನೀಡಿ ಪೊಲೀಸ್ ಕೆಲಸಕ್ಕೆ ದಿಢೀರ್ ರಾಜೀನಾಮೆ ನೀಡಿದ್ದಾರೆ. ಅಣ್ಣಾಮಲೈ ಪೊಲೀಸ್ ಇಲಾಖೆಯಲ್ಲಿ ತಮ್ಮ ದಕ್ಷತೆಯಿಂದಾಗಿಯೇ ಕಡಿಮೆ ಸೇವಾವಧಿಯಲ್ಲೇ ಕೋಟ್ಯಂತರ ಕನ್ನಡಿಗರ ಮನಗೆದ್ದಿದ್ದಾರೆ. ಉಡುಪಿ, ಚಿಕ್ಕಮಗಳೂರು ಭಾಗದಲ್ಲಿ...
- Advertisement -spot_img

Latest News

Doddaballapura News: ಶಾಸಕ ಧೀರಜ್‌ ಮುನಿರಾಜ್ ಸಹಯೋಗದಲ್ಲಿ ಶಾಲಾ ಮಕ್ಕಳಿಗೆ ಉಚಿತ ಶಿಬಿರ

Doddaballapura News: ದೊಡ್ಡಬಳ್ಳಾಪುರ ನಗರದಲ್ಲಿ ಶಾಸಕರಾದ ಶ್ರೀ ಧೀರಜ್ ಮುನಿರಾಜ್ ಅವರ ಸಹಯೋಗದಲ್ಲಿ, ಶಾಲಾ ಮಕ್ಕಳ ಭವಿಷ್ಯವನ್ನು ಉಜ್ವಲವಾಗಿಸುವ ನಿಟ್ಟಿನಲ್ಲಿ 'ದೊಡ್ಡಬಳ್ಳಾಪುರ ಚಿಗುರು 2025' ಎಂಬ...
- Advertisement -spot_img