Friday, February 7, 2025

Jayamala

ಹಿರಿಯ ನಟಿ ಜಯಮಾಲ ಪುತ್ರಿ ವಿವಾಹ ಮಹೋತ್ಸವದಲ್ಲಿ ಸ್ಯಾಂಡಲ್ ವುಡ್ ಗಣ್ಯರ ದಂಡು

Sandalwood News: ಹಿರಿಯ ನಟಿ ಡಾ.ಜಯಮಾಲ ಹೆಚ್ ಎಂ ರಾಮಚಂದ್ರ ಅವರ ಪುತ್ರಿ ಸೌಂದರ್ಯ ವಿವಾಹ ರುಷಭ್ ಅವರೊಂದಿಗೆ ಬೆಂಗಳೂರಿನ ಅರಮನೆ ಆವರಣದಲ್ಲಿ ಅದ್ದೂರಿಯಾಗಿ ನೆರವೇರಿತು. ಈ ಮದುವೆಗೆ ನಟ ಕಿಚ್ಚ ಸುದೀಪ್, ಯಶ್, ಗಣೇಶ್‌, ರಮೇಶ್ ಅರವಿಂದ್ ಸೇರಿದಂತೆ ಸ್ಯಾಂಡಲ್ ವುಡ್ ನ ಅನೇಕ ಕಲಾವಿದರು, ತಂತ್ರಜ್ಞರು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು,...

ಮರಿ ಟೈಗರ್- ಸೌಂದರ್ಯ ಜಯಮಾಲಾ ಭೇಟಿ, ಬಾಲ್ಯದ ದಿನಗಳಿಗೆ ಜಾರಿದ ಅಣ್ಣ ತಂಗಿ..!

Movie News: ಮರಿ ಟೈಗರ್ ವಿನೋದ್ ಪ್ರಭಾಕರ್ ಹಾಗೂ ಸೌಂದರ್ಯ ಜಯಮಾಲಾ..ಈ ಇಬ್ಬರು ಚಿತ್ರರಂಗದ ತಾರೆಯರು. ಎಲ್ಲದಕ್ಕಿಂತ ಹೆಚ್ಚಾಗಿ ಅಣ್ಣ-ತಂಗಿ..ಆದರೆ ಇಲ್ಲಿವರೆಯೂ ವಿನೋದ್ ಆಗಲಿ..ಸೌಂದರ್ಯ ಆಗಲಿ ಒಟ್ಟಿಗೆ ಕಾಣಿಸಿಕೊಂಡಿಲ್ಲ..ಒಬ್ಬರನ್ನೊಬ್ಬರ ಭೇಟಿಯಾಗಿಲ್ಲ. ಅಂತಹ ಸನ್ನಿವೇಶ ನಿರ್ಮಾಣವಾಗಿಲ್ಲ ಅಂತೇನಲ್ಲ..ಒಟ್ಟಿಗೆ ಆಡುತ್ತಾ ಬೆಳೆದ ಇವರಿಬ್ಬರು ಈ ಅಣ್ಣ ತಂಗಿ ಬದಲಾದ ಸನ್ನಿವೇಶದಲ್ಲಿ ದೂರ ಉಳಿದಿದ್ದೂ ಬಿಟ್ರೆ, ಅವರ ನಡುವೆ...

karnataka ಚಲನಚಿತ್ರ ಮಂಡಳಿಯಿoದ ಮೇಕೆದಾಟು ಹೋರಾಟಕ್ಕೆ ಬೆಂಬಲ

Corona ನಡುವೆ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಮೇಕೆದಾಟು ಹೋರಾಟವನ್ನು ಮಾಡೇ ಮಾಡ್ತೇವೆ ಎಂದಿದ್ದಾರೆ. ಈ ನಡುವೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಬೆಂಬಲವನ್ನು ಸೂಚಿಸಿದೆ.ಈ ಸಂಭoದ ಹಿರಿಯ ನಟಿ ಉಮಾಶ್ರೀ, ಜಯಮಾಲ, ಹಿರಿಯ ನಟ ಮುಖ್ಯಮಂತ್ರಿ ಚಂದ್ರು,ಜಯಮಾಲ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಎಲ್ಲರೂ ಸುದ್ದಿಗೋಷ್ಟಿಯನ್ನು ನಡೆಸಿದರು. ಕೊರೊನಾ ಹಿನ್ನಲೆ ಸರ್ಕಾರ ಜಾರಿ ಮಾಡಿರುವ...
- Advertisement -spot_img

Latest News

ಮಹಾಕುಂಭದಲ್ಲಿ ಭಾಗವಹಿಸಿ, ತ್ರಿವೇಣಿ ಸಂಗಮದಲ್ಲಿ ಮಿಂದೆದ್ದ ಡಿಕೆಶಿ ಪುತ್ರಿ ಐಶ್ವರ್ಯ

Political News: ಉತ್ತರಪ್ರದೇಶದ ಅಲಹಾಬಾದ್‌ನ ಪ್ರಯಾಗ್‌ರಾಜ್‌ನಲ್ಲಿ ಪೂರ್ಣ ಮಹಾ ಕುಂಭ ಮೇಳ ನಡೆಯುತ್ತಿದ್ದ 40 ಕೋಟಿಗೂ ಅಧಿಕ ಜನ ಕುಂಭ ಮೇಳದಲ್ಲಿ ಭಾಗವಹಿಸಿ, ತ್ರಿವೇಣಿ ಸಂಗಮದಲ್ಲಿ...
- Advertisement -spot_img