Political News:
ಮೀಸಲಾತಿ ಬಗ್ಗೆ ಮತ್ತೆ ಗದ್ದಲ ಶುರುವಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ತಾಯಿ ಮೇಲೆ ಆಣೆ ಮಾಡಿ ಕೊಟ್ಟ ಮಾತು ತಪ್ಪಿದ್ದಾರೆ. ಈಗಾಗಲೇ ಸರಕಾರ ನೀಡಿರುವ 2ಡಿ ಮೀಸಲಾತಿ ನಮಗೆ ತೃಪ್ತಿ ತಂದಿಲ್ಲ. 2ಎ ಮೀಸಲಾತಿ ಸಿಗುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಖಡಕ್ ಆಗಿ ಹೇಳಿಕೆ ನೀಡಿದ್ದಾರೆ. ಮಾಧ್ಯಮದವರೊಂದಿಗೆ...
ಬೆಂಗಳೂರು : ಬೆಂಗಳೂರಿನಲ್ಲಿ ಮಾರ್ಚ್ ೪ರ ವರೆಗೆ ಧರಣಿ ಸತ್ಯಾಗ್ರಹ, ಸರ್ಕಾರ ಆಗಲೂ ಪಂಚಮಸಾಲಿ ಸಮುದಾಯಕ್ಕಾಗಿ ೨ಎ ಮೀಸಲಾತಿ ಘೋಷಿಸದಿದ್ದರೆ ಉಪವಾಸ ಕೈಗೊಳ್ಳಲು ನರ್ಧರಿಸಿರುವುದಾಗಿ ಪಂಚಮ ಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮಿಜಿಯವರು ಘೋಷಣೆ ಮಾಡಿದ್ದಾರೆ. ಪಂಚಮಸಾಲಿ ಸಮುದಾಯಕ್ಕಾಗಿ ೨ಎ ಮೀಸಲಾತಿ ಘೋಷಣೆ ಮಾಡುವ ವರೆಗೂ ಹೋರಾಟ ನಿಲ್ಲುವುದಿಲ್ಲ ಎಂದು ಪಂಚಮಸಾಲಿ ಸಮುದಾಯದ ಸ್ವಾಮೀಜಿಗಳು...
Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....