Monday, April 14, 2025

jayanagara

Political News: ಜಯನಗರಕ್ಕೆ ಅನುದಾನ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್

Political News: ಬೆಂಗಳೂರಿನ ಎಲ್ಲ ಕ್ಷೇತ್ರಗಳಿಗೂ ಅನುದಾನ ರಿಲೀಸ್ ಮಾಡಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್, ಜಯನಗರಕ್ಕೆ ಮಾತ್ರ ಅನುದಾನ ಬಿಡುಗಡೆ ಮಾಡಿರಲಿಲ್ಲ. ಕಾರಣವೇನೆಂದರೆ, ಜಯನಗರ ಕ್ಷೇತ್ರ ಬಿಜೆಪಿ ಶಾಸಕ ಸಿ.ಕೆ.ಮೂರ್ತಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ, ತಮ್ಮ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗಿದೆ ಎಂದು ಹೇಳಿದ್ದರು. ಈ ಹೇಳಿಕೆಗೆ ಸಿಟ್ಟಿಗೆದಿದ್ದ ಡಿಕೆಶಿ, ಜಯನಗರ ಬಿಟ್ಟು ಬೆಂಗಳೂರಿನ ಎಲ್ಲ ನಗರಗಳ...

Political News: ಜಯನಗರಕ್ಕೂ ಅನುದಾನ ಕೊಡಿ-ಸಿ.ಕೆ.ರಾಮಮೂರ್ತಿ ಮನವಿ

Political News: ಬೆಂಗಳೂರು: ನಗರದ ಎಲ್ಲ ಶಾಸಕರನ್ನು ಸಮಾನವಾಗಿ ಪರಿಗಣಿಸಿ ತಮ್ಮ ಕ್ಷೇತ್ರಕ್ಕೂ ಅನುದಾನ ಬಿಡುಗಡೆ ಮಾಡಬೇಕೆಂದು ಜಯನಗರ ಕ್ಷೇತ್ರದ ಶಾಸಕ ಮತ್ತು ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿ.ಕೆ.ರಾಮಮೂರ್ತಿ ಅವರು ಮನವಿ ಮಾಡಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ...

ಕೆಲಸಕ್ಕೆ ಇದ್ದ ಮನೆಯನ್ನೆ ಕಳ್ಳತನ ಮಾಡಿ ಪರಾರಿಯಾದ ನೇಪಾಳಿ ದಂಪತಿ

ಬೆಂಗಳೂರಿನ ನಿವಾಸಿಗಳೆ ಎಚ್ಚರ ಎಚ್ಚರ ಇತ್ತೀಚಿನ ದಿನಗಳಲ್ಲಿ ಕಳ್ಳತನದ ಪ್ರಕರಣಗಳು ಬೆಂಗಳೂರಿನಲ್ಲಿ ಜಾಸ್ತಿಯಾಗ್ತಿವೆ.ಸರ ಕಳ್ಳತನ,ಪರ್ಸ ಕಳ್ಳತನ ಮನೆ ಕಳ್ಳತನ ಹೀಗೆ ಹಲವಾರು ಕಳ್ಳತನ ಅಗ್ತಾ ಇರುತ್ತವೆ. ಪ್ರತಿದಿನ ಬೆಳಗಾದರೆ ಮನೆಯಿಂದ ಹೊರಗಡೆ ಹೋಗುವ ಜನ ಹೊರಗಡೆ ಕೆಲಸವನ್ನೂ ಮಾಡಿ ಮನೆ ಕೆಲಸವನ್ನು ಮಾಡಲು ಆಗುವುದಿಲ್ಲ ಎಂದೇ ಮನೆ ಕೆಲಸಕ್ಕೆ ಜನರನ್ನು ನೇಮಕ ಮಾಡಿರುತ್ತದೆ. ಮೊದಲಿಗೆ ಅವರನ್ನು...

ಜಯನಗರ ಸೇರಿ 25 ಕ್ಷೇತ್ರಗಳಲ್ಲಿ ಟಿಕೆಟ್​​​ಗೆ ಬ್ರಾಹ್ಮಣ ಸಮುದಾಯ ಒತ್ತಾಯ

Political News ಬೆಂಗಳೂರು(ಫೆ.11): ಎಲೆಕ್ಷನ್ ಸಮೀಪಿಸ್ತಿದ್ದಂತೆ ಎಲ್ಲಾ ಸಮುದಾಯಗಳು ತಮಗೆ ಹೆಚ್ಚಿನ ಪ್ರಾತಿನಿಧ್ಯ ನೀಡುವಂತೆ ಒತ್ತಾಯಿಸ್ತಿವೆ. ಅದೇ ರೀತಿ ಬ್ರಾಹ್ಮಣ ಸಮುದಾಯ ಹೆಚ್ಚಾಗಿರೋ ಸುಮಾರು25 ವಿಧಾನಸಭಾ ಕ್ಷೇತ್ರದಲ್ಲಿ ಬ್ರಾಹ್ಮಣರಿಗೆ ಟಿಕೆಟ್ ನೀಡಬೇಕೆಂದು ಒತ್ತಾಯ ಕೇಳಿ ಬಂದಿದೆ. ಬೆಂಗಳೂರಿನಲ್ಲಿ ಕರ್ನಾಟಕ ಬ್ರಾಹ್ಮಣ ಮಹಾಸಭಾ ರಾಜ್ಯ ಕಾರ್ಯಕಾರಣಿ ನಡೀತು. ಬ್ರಾಹ್ಮಣ ಮಹಾಸಭಾದ ಅಧ್ಯಕ್ಷರಾದ ಅಶೋಕ್ ಹಾರನಹಳ್ಳಿ ನೇತೃತ್ವದಲ್ಲಿ ನಡೆದ ಕಾರ್ಯಕಾರಣಿ...

ಮೋದಿ ಆಗಮನಕ್ಕೆ ಸಕಲ ಸಿದ್ದತೆ, ದಸರಾ ಮಾದರಿ ದೀಪಾಲಂಕಾರ.!

https://www.youtube.com/watch?v=KI8jNK1efxE ವಿವಿಧ ಅಭಿವೃದ್ಧಿ ಯೋಜನೆಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ಬೆಂಗಳೂರಿನ 2 ಕಡೆಗಳಲ್ಲಿ ರೋಡ್ ಶೋ, ಜೂನ್ 21 ರಂದು ಮೈಸೂರಿನಲ್ಲಿ ಅಂತರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಜೂನ್ 20 ರಂದು ಬೆಂಗಳೂರಿಗೆ ಆಗಮಿಸುವ ಪ್ರಧಾನಿ ನರೇಂದ್ರ ಮೋದಿ ಅವರು, ಸರ್ಕಾರಿ ಕಾರ್ಯಕ್ರಮಗಳ ಜೊತೆಗೆ ಬೆಂಗಳೂರಿನ ಉತ್ತರ ಮತ್ತು ದಕ್ಷಿಣ ಭಾಗದಲ್ಲಿ...
- Advertisement -spot_img

Latest News

Bengaluru News: ವಕೀಲೆ ಸೂ*ಸೈಡ್ ಕೇಸ್: ಜೀವಾಗೆ ಕಿರುಕುಳ ನೀಡಿದ್ದು ಸಾಬೀತು

Bengaluru News: ಉದ್ಯಮಿ, ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು, ಹೈಕೋರ್ಟ್‌ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಹೈಕೋರ್ಟ್ ರಚಿಸಿದ್ದ ಡಿಸಿಪಿ ಅಕ್ಷಯ್ ಮಚೀಂದ್ರ,...
- Advertisement -spot_img