Saturday, July 27, 2024

Jayanna Films

ಅಪ್ಪು ಮಾಡಬೇಕಿದ್ದ ದಿನಕರ್ ಸಿನಿಮಾದಲ್ಲಿ ಈಗ ಯುವರಾಜ್ ಕುಮಾರ್..!

www.karnatakatv.net:ದಿನಕರ್ ತೂಗುದೀಪ ಶ್ರೀನಿವಾಸ್ ಸ್ಯಾಂಡಲ್‌ವುಡ್‌ನ ಪ್ರತಿಭಾವಂತ ಡೈರೆಕ್ಟರ್. ಒಳ್ಳೆಯ ಕಥೆ ತಯಾರಿಮಾಡಿಕೊಂಡು ಅಪ್ಪು ಜೊತೆ ಸಿನಿಮಾ ಮಾಡಲು ಸಿದ್ದರಿದ್ದರು. ಈ ಬಗ್ಗೆ ಜಯಣ್ಣ ಬ್ಯಾನೆರ್ ಅಡಿಯಲ್ಲಿ ದಿನಕರ್ ಕಥೆಬಗ್ಗೆ ಮಾತುಕಥೆಗಳು ನಡೆದಿತ್ತು. ನಿರ್ಮಾಪಕರಾದ ಜಯಣ್ಣ-ಭೋಗಣ್ಣ ಕಥೆಯನ್ನು ಒಪ್ಪಿಕೊಂಡಿದ್ದರು. ಈ ಕಥೆಗೆ ನಾಯಕನಾಗಿ ಪುನೀತ್ ರಾಜ್‌ಕುಮಾರ್ ಅವರಬಳಿ ಚರ್ಚೆನಡೆಸಲಾಗಿತ್ತು. ಪುನೀತ್ ಕೂಡ ಕಥೆಯನ್ನು ಒಪ್ಪಿಕೊಂಡು ಸಿನಿಮಾ...

ಭಜರಂಗಿ-2 ಭರ್ಜರಿ ರೆಸ್ಪಾನ್ಸ್, ಡೈರೆಕ್ಟರ್ ಹರ್ಷ ಹೇಳಿದ್ದೇನು,,?

www.karnatakatv.net:ದೀಪಾವಳಿ ಹಬ್ಬವನ್ನು ಗಮನದಲ್ಲಿ ಇಟ್ಟುಕೊಂಡು ಭಜರಂಗಿ2 ಸಿನಿಮಾವನ್ನು ರಿಲೀಸ್ ಮಾಡಲಾಗಿತ್ತು. ಅಕ್ಟೋಬರ್ 29ರಂದು ಭಜರಂಗಿ2 ಚಿತ್ರಮಂದಿರಗಳಿಗೆ ಗ್ರ‍್ಯಾಂಡ್ ಎಂಟ್ರಿ ಕೊಟ್ಟಿತ್ತು. ಫಸ್ಟ್ ಡೇ ಫಸ್ಟ್ ಶೋ ನೋಡಿದ ಶಿವರಾಜ್‌ಕುಮಾರ್ ಫ್ಯಾನ್ಸ್ ಗಳು ಫುಲ್ ಖುಷಿಯಾಗಿದ್ದರು. ಕಥೆ, ಚಿತ್ರಕಥೆ, ಶಿವಣ್ಣನ ನಟನೆ, ಹರ್ಷ ನಿರ್ದೇಶಕನಕ್ಕೆ ಪ್ರೇಕ್ಷಕರು ಫಿದಾ ಆಗಿದ್ದು, ಅದರಲ್ಲೂ ಸಿನಿಮಾಗಾಗಿ ಬಳಸಿದ ಗ್ರಾಫಿಕ್ಸ್ ಕಂಡು...

ರಿಲೀಸ್ ಆಯ್ತು ಶಿವಣ್ಣನ ‘ಭಜರಂಗಿ-2’ ಮೋಷನ್ ಪೋಸ್ಟರ್… ‘ಜಗ್ರವ’ನ ಖದರ್ ಗೆ ಸಿನಿಪ್ರೇಕ್ಷಕರಿಂದ ಜೈಕಾರ್…

ನಿರ್ದೇಶಕ ಎ.ಹರ್ಷ ಹಾಗೂ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಕಾಂಬಿನೇಷನ್ ನ ಮೋಸ್ಟ್ ಅಪ್ ಕಮ್ಮಿಂಗ್ ಭಜರಂಗಿ-2 ಸಿನಿಮಾದ ಮೋಷನ್ ಪೋಸ್ಟರ್ ರಿಲೀಸ್ ಆಗಿದೆ. ಸಖತ್ ಕ್ಯೂರಿಯಾಸಿಟಿ ಹುಟ್ಟಿಸುವ ಮೋಷನ್ ಪೋಸ್ಟರ್ ನಲ್ಲಿ ಕಿರಕಿ ಅನ್ನೋ ಹೊಸ ಪ್ರಪಂಚದ ಅನಾವರಣ ಮಾಡಲಾಗಿದೆ. ಕಿರಕಿ ಸಾಮ್ರಾಜ್ಯದ ದೊರೆ ಜಗ್ರವ.. ಆತನ ಸಹಚರರು..ಬ್ಯಾಗ್ ಗ್ರೌಂಡ್ ಮ್ಯೂಸಿಕ್, ಮೇಕಿಂಗ್...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img