Tuesday, August 25, 2026

Jayaprakash nadda

ನಾಮಪತ್ರ ಸಲ್ಲಿಸಿದ ಸಿಎಂ: ಬೊಮ್ಮಾಯಿಗೆ ಸಾಥ್ ಕೊಟ್ಟ ನಟ ಕಿಚ್ಚ, ಕೇಂದ್ರ ಸಚಿವ ನಡ್ಡಾ..

ಹಾವೇರಿ: ಹಾವೇರಿಯಲ್ಲಿಂದು ಸಿಎಂ ಬಸವರಾಜ್ ಬೊಮ್ಮಾಯಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಚುನಾವಣಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿರುವ ಬೊಮ್ಮಾಯಿಗೆ ನಟ ಕಿಚ್ಚ ಸುದೀಪ್ ಸೇರಿ, ಹಲವಾರು ರಾಜಕೀಯ ನಾಯಕರು ಸಾಥ್ ನೀಡಿದ್ದಾರೆ. ಇಂದು ಹಾವೇರಿ ಸವಣೂರಿನಲ್ಲಿ ಬಿಜೆಪಿ ಬೃಹತ್ ಸಮಾವೇಶ ನಡೆದಿದ್ದು, ಇದರಲ್ಲಿ ಸಿಎಂ ಬೊಮ್ಮಾಯಿ, ಕಿಚ್ಚ ಸುದೀಪ್, ಕೇಂದ್ರ ಸಚಿವ ಜಗತ್ ಪ್ರಕಾಶ್ ನಡ್ಡಾ ಸೇರಿ...
- Advertisement -spot_img

Latest News

Haveri: ದೇವಸ್ಥಾನದಲ್ಲಿ ಮೂತ್ರ ಮಾಡಿದ ಕೇಸ್: ಇದು ಉದ್ದೇಶಪೂರ್ವಕ ಕೃತ್ಯ: ಬಸವರಾಜ ಬೊಮ್ಮಾಯಿ

Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....
- Advertisement -spot_img